ಬ್ರೇಕಿಂಗ್ ನ್ಯೂಸ್
13-01-26 12:57 pm Bangalore Correspondent ಕರ್ನಾಟಕ
ಬೆಂಗಳೂರು, ಜ.12 : ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆಕ್ಸ್ ಫರ್ಡ್ ಕಾಲೇಜು ಆಡಳಿತವು ಆರು ಮಂದಿ ಪ್ರಾಧ್ಯಾಪಕರನ್ನ ವಜಾ ಮಾಡಿದೆ.
ಬೊಮ್ಮನಹಳ್ಳಿಯ ಆಕ್ಸ್ಫರ್ಡ್ ವೈದ್ಯಕೀಯ ಡೆಂಟಲ್ ಕಾಲೇಜಿನ ಡಾ.ಅನಿಮೋಲ್, ಡಾ.ಶಬಾನಾ, ಡಾ.ಫೈಕಾ, ಡಾ.ಸಿಂಧು, ಡಾ.ಸುಶ್ಮೀನಿ ಮತ್ತು ಡಾ. ಅಲ್ಬಾ ವಜಾಗೊಂಡವರು. Oral medicine & Radiology ವಿಭಾಗದ ಆರು ಮಂದಿಯನ್ನು ಕಾಲೇಜಿನಿಂದ ಡಿಬಾರ್ ಮಾಡಲಾಗಿದೆ. ಜನವರಿ 8ರಂದು ಯಶಸ್ವಿನಿ ಆತ್ಮಹತ್ಯೆಗೆ ಶರಣಾಗಿದ್ದಳು. ಲೆಕ್ಚರರ್ಸ್ ಮತ್ತು ಪ್ರಿನ್ಸಿಪಾಲ್ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದು ಮನನೊಂದು ಚಂದಾಪುರದ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಳು.
ಘಟನೆ ಸಂಬಂಧಿಸಿ ಇತರ ವಿದ್ಯಾರ್ಥಿಗಳು ಕೂಡ ಅದೇ ರೀತಿಯ ಆರೋಪ ಮಾಡಿದ್ದರಿಂದ ಯಶಸ್ವಿನಿ ತಾಯಿ ಏಳು ಜನರ ವಿರುದ್ದ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದಲ್ಲದೆ, ಸೋಮವಾರ ಬೊಮ್ಮನಹಳ್ಳಿ ಆಕ್ಸ್ಫರ್ಡ್ ಕಾಲೇಜು ಮುಂಭಾಗ ಯಶಸ್ವಿನಿ ತಾಯಿ ಮತ್ತು ಇತರ ವಿಧ್ಯಾರ್ಥಿಗಳು ಸೇರಿ ಪ್ರತಿಭಟನೆಯನ್ನೂ ನಡೆಸಿದ್ದರು. ಯಶಸ್ವಿನಿ ಪೋಟೋ ಹಿಡಿದು ಜಸ್ಟೀಸ್ ಫಾರ್ ಯಶಸ್ವಿನಿ ಎಂದು ಘೋಷಣೆ ಕೂಗಿದ್ದರು. ಇದೇ ವೇಳೆ, ಯಶಸ್ವಿನಿ ಕಾಲೇಜು ಆಡಳಿತದ ಕಿರುಕುಳಕ್ಕೆ ಬೇಸತ್ತು ಕಣ್ಣೀರು ಹಾಕಿದ್ದ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಕಾಲೇಜು ಆಡಳಿತವು ಆರೋಪಕ್ಕೀಡಾಗಿದ್ದ ಆರು ಮಂದಿಯನ್ನ ಕೆಲಸದಿಂದಲೇ ವಜಾ ಮಾಡಿದೆ.
In connection with the suicide of dental student Yashaswini, who allegedly took the extreme step due to harassment by lecturers, the management of Oxford Medical Dental College in Bommanahalli has debarred six professors. The action follows allegations of mental torture by faculty members and the principal, complaints by other students, a police case filed by Yashaswini’s mother, and protests demanding justice.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am