ಬ್ರೇಕಿಂಗ್ ನ್ಯೂಸ್
13-01-26 12:57 pm Bangalore Correspondent ಕರ್ನಾಟಕ
ಬೆಂಗಳೂರು, ಜ.12 : ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆಕ್ಸ್ ಫರ್ಡ್ ಕಾಲೇಜು ಆಡಳಿತವು ಆರು ಮಂದಿ ಪ್ರಾಧ್ಯಾಪಕರನ್ನ ವಜಾ ಮಾಡಿದೆ.
ಬೊಮ್ಮನಹಳ್ಳಿಯ ಆಕ್ಸ್ಫರ್ಡ್ ವೈದ್ಯಕೀಯ ಡೆಂಟಲ್ ಕಾಲೇಜಿನ ಡಾ.ಅನಿಮೋಲ್, ಡಾ.ಶಬಾನಾ, ಡಾ.ಫೈಕಾ, ಡಾ.ಸಿಂಧು, ಡಾ.ಸುಶ್ಮೀನಿ ಮತ್ತು ಡಾ. ಅಲ್ಬಾ ವಜಾಗೊಂಡವರು. Oral medicine & Radiology ವಿಭಾಗದ ಆರು ಮಂದಿಯನ್ನು ಕಾಲೇಜಿನಿಂದ ಡಿಬಾರ್ ಮಾಡಲಾಗಿದೆ. ಜನವರಿ 8ರಂದು ಯಶಸ್ವಿನಿ ಆತ್ಮಹತ್ಯೆಗೆ ಶರಣಾಗಿದ್ದಳು. ಲೆಕ್ಚರರ್ಸ್ ಮತ್ತು ಪ್ರಿನ್ಸಿಪಾಲ್ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದು ಮನನೊಂದು ಚಂದಾಪುರದ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಳು.
ಘಟನೆ ಸಂಬಂಧಿಸಿ ಇತರ ವಿದ್ಯಾರ್ಥಿಗಳು ಕೂಡ ಅದೇ ರೀತಿಯ ಆರೋಪ ಮಾಡಿದ್ದರಿಂದ ಯಶಸ್ವಿನಿ ತಾಯಿ ಏಳು ಜನರ ವಿರುದ್ದ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದಲ್ಲದೆ, ಸೋಮವಾರ ಬೊಮ್ಮನಹಳ್ಳಿ ಆಕ್ಸ್ಫರ್ಡ್ ಕಾಲೇಜು ಮುಂಭಾಗ ಯಶಸ್ವಿನಿ ತಾಯಿ ಮತ್ತು ಇತರ ವಿಧ್ಯಾರ್ಥಿಗಳು ಸೇರಿ ಪ್ರತಿಭಟನೆಯನ್ನೂ ನಡೆಸಿದ್ದರು. ಯಶಸ್ವಿನಿ ಪೋಟೋ ಹಿಡಿದು ಜಸ್ಟೀಸ್ ಫಾರ್ ಯಶಸ್ವಿನಿ ಎಂದು ಘೋಷಣೆ ಕೂಗಿದ್ದರು. ಇದೇ ವೇಳೆ, ಯಶಸ್ವಿನಿ ಕಾಲೇಜು ಆಡಳಿತದ ಕಿರುಕುಳಕ್ಕೆ ಬೇಸತ್ತು ಕಣ್ಣೀರು ಹಾಕಿದ್ದ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಕಾಲೇಜು ಆಡಳಿತವು ಆರೋಪಕ್ಕೀಡಾಗಿದ್ದ ಆರು ಮಂದಿಯನ್ನ ಕೆಲಸದಿಂದಲೇ ವಜಾ ಮಾಡಿದೆ.
In connection with the suicide of dental student Yashaswini, who allegedly took the extreme step due to harassment by lecturers, the management of Oxford Medical Dental College in Bommanahalli has debarred six professors. The action follows allegations of mental torture by faculty members and the principal, complaints by other students, a police case filed by Yashaswini’s mother, and protests demanding justice.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm