ಬ್ರೇಕಿಂಗ್ ನ್ಯೂಸ್
13-01-26 12:57 pm Bangalore Correspondent ಕರ್ನಾಟಕ
ಬೆಂಗಳೂರು, ಜ.12 : ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆಕ್ಸ್ ಫರ್ಡ್ ಕಾಲೇಜು ಆಡಳಿತವು ಆರು ಮಂದಿ ಪ್ರಾಧ್ಯಾಪಕರನ್ನ ವಜಾ ಮಾಡಿದೆ.
ಬೊಮ್ಮನಹಳ್ಳಿಯ ಆಕ್ಸ್ಫರ್ಡ್ ವೈದ್ಯಕೀಯ ಡೆಂಟಲ್ ಕಾಲೇಜಿನ ಡಾ.ಅನಿಮೋಲ್, ಡಾ.ಶಬಾನಾ, ಡಾ.ಫೈಕಾ, ಡಾ.ಸಿಂಧು, ಡಾ.ಸುಶ್ಮೀನಿ ಮತ್ತು ಡಾ. ಅಲ್ಬಾ ವಜಾಗೊಂಡವರು. Oral medicine & Radiology ವಿಭಾಗದ ಆರು ಮಂದಿಯನ್ನು ಕಾಲೇಜಿನಿಂದ ಡಿಬಾರ್ ಮಾಡಲಾಗಿದೆ. ಜನವರಿ 8ರಂದು ಯಶಸ್ವಿನಿ ಆತ್ಮಹತ್ಯೆಗೆ ಶರಣಾಗಿದ್ದಳು. ಲೆಕ್ಚರರ್ಸ್ ಮತ್ತು ಪ್ರಿನ್ಸಿಪಾಲ್ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದು ಮನನೊಂದು ಚಂದಾಪುರದ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಳು.
ಘಟನೆ ಸಂಬಂಧಿಸಿ ಇತರ ವಿದ್ಯಾರ್ಥಿಗಳು ಕೂಡ ಅದೇ ರೀತಿಯ ಆರೋಪ ಮಾಡಿದ್ದರಿಂದ ಯಶಸ್ವಿನಿ ತಾಯಿ ಏಳು ಜನರ ವಿರುದ್ದ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದಲ್ಲದೆ, ಸೋಮವಾರ ಬೊಮ್ಮನಹಳ್ಳಿ ಆಕ್ಸ್ಫರ್ಡ್ ಕಾಲೇಜು ಮುಂಭಾಗ ಯಶಸ್ವಿನಿ ತಾಯಿ ಮತ್ತು ಇತರ ವಿಧ್ಯಾರ್ಥಿಗಳು ಸೇರಿ ಪ್ರತಿಭಟನೆಯನ್ನೂ ನಡೆಸಿದ್ದರು. ಯಶಸ್ವಿನಿ ಪೋಟೋ ಹಿಡಿದು ಜಸ್ಟೀಸ್ ಫಾರ್ ಯಶಸ್ವಿನಿ ಎಂದು ಘೋಷಣೆ ಕೂಗಿದ್ದರು. ಇದೇ ವೇಳೆ, ಯಶಸ್ವಿನಿ ಕಾಲೇಜು ಆಡಳಿತದ ಕಿರುಕುಳಕ್ಕೆ ಬೇಸತ್ತು ಕಣ್ಣೀರು ಹಾಕಿದ್ದ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಕಾಲೇಜು ಆಡಳಿತವು ಆರೋಪಕ್ಕೀಡಾಗಿದ್ದ ಆರು ಮಂದಿಯನ್ನ ಕೆಲಸದಿಂದಲೇ ವಜಾ ಮಾಡಿದೆ.
In connection with the suicide of dental student Yashaswini, who allegedly took the extreme step due to harassment by lecturers, the management of Oxford Medical Dental College in Bommanahalli has debarred six professors. The action follows allegations of mental torture by faculty members and the principal, complaints by other students, a police case filed by Yashaswini’s mother, and protests demanding justice.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm