ಬ್ರೇಕಿಂಗ್ ನ್ಯೂಸ್
13-01-26 03:04 pm Bangalore Correspondent ಕರ್ನಾಟಕ
ಬೆಂಗಳೂರು, ಜ.12 : ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆಂದು ಹೇಳಿ ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲಿ ಗುಡಿಸಲು ಕಟ್ಟಿ ನೆಲೆಸಿದ್ದ ಹತ್ತಕ್ಕೂ ಹೆಚ್ಚು ಕುಟುಂಬಗಳಿದ್ದ ಜಾಗಕ್ಕೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದು ಅಧಿಕಾರಿಗಳನ್ನು ಕರೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ನೂರಕ್ಕೂ ಹೆಚ್ಚು ಮಂದಿಯಿದ್ದು ಪಶ್ಚಿಮ ಬಂಗಾಳದವರು ಎಂದು ಹೇಳುತ್ತಿದ್ದಾರೆ. ಆದರೆ ಇವರು ಬಾಂಗ್ಲಾದವರು, ಅಲ್ಲಿಯದೇ ಭಾಷೆ ಮಾತನಾಡುತ್ತಾರೆ ಎಂದು ಬಿಜೆಪಿಗರು ಆರೋಪಿಸಿದ್ದಾರೆ.


ಪರಿಶೀಲನೆ ವೇಳೆ ಒಂದೇ ಕಡೇ 10ಕ್ಕೂ ಹೆಚ್ಚು ಕುಟುಂಬಗಳಿದ್ದು ಕೆಲವರ ಬಳಿ ಆಧಾರ್ ಕಾರ್ಡ್ ಇರುವುದು ಪತ್ತೆಯಾಗಿದೆ. ಒಬ್ಬಾತ ಅಕ್ರಮವಾಗಿ ಆಧಾರ್ ಮಾಡಿಸಿ ಬ್ಯಾಂಕ್ ಖಾತೆಯನ್ನೂ ತೆರೆದಿರುವುದು ಪತ್ತೆಯಾಗಿದೆ. ಬಜಾಜ್ ಪೈನಾನ್ಸ್ ನಿಂದ 45 ಲಕ್ಷ ಸಾಲ ಪಡೆದು ಆಟೋ ಖರೀದಿಸಿದ್ದಾನೆಂದು ಪತ್ತೆ ಮಾಡಿದ್ದಾರೆ. ಬಿಜೆಪಿ ಮತ್ತು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಮೂರು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಾಳಿ ವೇಳೆ ತಾವು ಬಾಂಗ್ಲಾ ವಲಸಿಗರೆಂದು ಅಲ್ಲಿದ್ದವರು ಒಪ್ಪಿಕೊಂಡಿದ್ದು ಹಿಂದು ಸಂಘಟನೆಯವರನ್ನು ನೋಡಿ ಕೆಲವು ಯುವಕರು ಪರಾರಿಯಾಗಿದ್ದಾರೆ. ಬೆಂಗಳೂರು ಸುತ್ತಮುತ್ತ ಹಲವಾರು ಮಂದಿ ಬಾಂಗ್ಲಾದೇಶಿಗರು ಇರುವುದಾಗಿಯೂ ಅಲ್ಲಿದ್ದವರು ಹೇಳಿಕೊಂಡಿದ್ದಾರೆ. ಬಿಜೆಪಿ ಮಾಜಿ ಸಚಿವ ನಾರಾಯಣಸ್ವಾಮಿ ಭೇಟಿ ನೀಡಿದ್ದು ನಮ್ಮ ದೇಶದವರೇ ಆಗಿದ್ದರೆ ಅವರನ್ನು ಸ್ವಗ್ರಾಮಕ್ಕೆ ತಲುಪಿಸುವ ಕೆಲಸ ನಾವು ಮಾಡುತ್ತೇವೆ, ಬಾಂಗ್ಲಾದವರಾಗಿದ್ದರೆ ಅಧಿಕಾರಿಗಳು ಕೂಡಲೇ ಗಡಿಪಾರು ಮಾಡಬೇಕೆಂದು ಆಗ್ರಹಿಸಿದ್ದಾರೆ. ಬಳಿಕ ಪೋಲಿಸರು ಅಲ್ಲಿದ್ದವರನ್ನು ವಶಕ್ಕೆ ಪಡೆದಿದ್ದಾರೆ.
BJP and Hindu Jagarana Vedike activists conducted a raid on a makeshift settlement near Electronic City, alleging that illegal Bangladeshi migrants were residing there. During the inspection, authorities verified documents and found over ten families living at the site, with some possessing Aadhaar cards allegedly obtained illegally.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm