ಬ್ರೇಕಿಂಗ್ ನ್ಯೂಸ್
13-01-26 03:04 pm Bangalore Correspondent ಕರ್ನಾಟಕ
ಬೆಂಗಳೂರು, ಜ.12 : ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆಂದು ಹೇಳಿ ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲಿ ಗುಡಿಸಲು ಕಟ್ಟಿ ನೆಲೆಸಿದ್ದ ಹತ್ತಕ್ಕೂ ಹೆಚ್ಚು ಕುಟುಂಬಗಳಿದ್ದ ಜಾಗಕ್ಕೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದು ಅಧಿಕಾರಿಗಳನ್ನು ಕರೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ನೂರಕ್ಕೂ ಹೆಚ್ಚು ಮಂದಿಯಿದ್ದು ಪಶ್ಚಿಮ ಬಂಗಾಳದವರು ಎಂದು ಹೇಳುತ್ತಿದ್ದಾರೆ. ಆದರೆ ಇವರು ಬಾಂಗ್ಲಾದವರು, ಅಲ್ಲಿಯದೇ ಭಾಷೆ ಮಾತನಾಡುತ್ತಾರೆ ಎಂದು ಬಿಜೆಪಿಗರು ಆರೋಪಿಸಿದ್ದಾರೆ.


ಪರಿಶೀಲನೆ ವೇಳೆ ಒಂದೇ ಕಡೇ 10ಕ್ಕೂ ಹೆಚ್ಚು ಕುಟುಂಬಗಳಿದ್ದು ಕೆಲವರ ಬಳಿ ಆಧಾರ್ ಕಾರ್ಡ್ ಇರುವುದು ಪತ್ತೆಯಾಗಿದೆ. ಒಬ್ಬಾತ ಅಕ್ರಮವಾಗಿ ಆಧಾರ್ ಮಾಡಿಸಿ ಬ್ಯಾಂಕ್ ಖಾತೆಯನ್ನೂ ತೆರೆದಿರುವುದು ಪತ್ತೆಯಾಗಿದೆ. ಬಜಾಜ್ ಪೈನಾನ್ಸ್ ನಿಂದ 45 ಲಕ್ಷ ಸಾಲ ಪಡೆದು ಆಟೋ ಖರೀದಿಸಿದ್ದಾನೆಂದು ಪತ್ತೆ ಮಾಡಿದ್ದಾರೆ. ಬಿಜೆಪಿ ಮತ್ತು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಮೂರು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಾಳಿ ವೇಳೆ ತಾವು ಬಾಂಗ್ಲಾ ವಲಸಿಗರೆಂದು ಅಲ್ಲಿದ್ದವರು ಒಪ್ಪಿಕೊಂಡಿದ್ದು ಹಿಂದು ಸಂಘಟನೆಯವರನ್ನು ನೋಡಿ ಕೆಲವು ಯುವಕರು ಪರಾರಿಯಾಗಿದ್ದಾರೆ. ಬೆಂಗಳೂರು ಸುತ್ತಮುತ್ತ ಹಲವಾರು ಮಂದಿ ಬಾಂಗ್ಲಾದೇಶಿಗರು ಇರುವುದಾಗಿಯೂ ಅಲ್ಲಿದ್ದವರು ಹೇಳಿಕೊಂಡಿದ್ದಾರೆ. ಬಿಜೆಪಿ ಮಾಜಿ ಸಚಿವ ನಾರಾಯಣಸ್ವಾಮಿ ಭೇಟಿ ನೀಡಿದ್ದು ನಮ್ಮ ದೇಶದವರೇ ಆಗಿದ್ದರೆ ಅವರನ್ನು ಸ್ವಗ್ರಾಮಕ್ಕೆ ತಲುಪಿಸುವ ಕೆಲಸ ನಾವು ಮಾಡುತ್ತೇವೆ, ಬಾಂಗ್ಲಾದವರಾಗಿದ್ದರೆ ಅಧಿಕಾರಿಗಳು ಕೂಡಲೇ ಗಡಿಪಾರು ಮಾಡಬೇಕೆಂದು ಆಗ್ರಹಿಸಿದ್ದಾರೆ. ಬಳಿಕ ಪೋಲಿಸರು ಅಲ್ಲಿದ್ದವರನ್ನು ವಶಕ್ಕೆ ಪಡೆದಿದ್ದಾರೆ.
BJP and Hindu Jagarana Vedike activists conducted a raid on a makeshift settlement near Electronic City, alleging that illegal Bangladeshi migrants were residing there. During the inspection, authorities verified documents and found over ten families living at the site, with some possessing Aadhaar cards allegedly obtained illegally.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am