ಬ್ರೇಕಿಂಗ್ ನ್ಯೂಸ್
11-08-20 09:08 am Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 11: ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿದು ಕಣ್ಮರೆಯಾಗಿದ್ದವರಿಗೆ ಎನ್ಡಿಆರ್ಎಫ್ ತಂಡ ತೀವ್ರ ಶೋಧ ನಡೆಸುತ್ತಿದೆ. ಇದೀಗ ಕಣ್ಮರೆಯಾದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಅವರು ಬಳಸುತ್ತಿದ್ದ ಎರಡು ಕಾರುಗಳು ಪತ್ತೆಯಾಗಿವೆ.
ಕಳೆದ ನಾಲ್ಕು ದಿನಗಳಿಂದ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆಯಿಂದಲೇ ಕಣ್ಮರೆಯಾದವರಿಗೆ ತೀವ್ರವಾದ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ನಾರಾಯಣ ಆಚಾರ್ ಬಳಸುತ್ತಿದ್ದ ರೆನಾಲ್ಟ್ ಡಸ್ಟರ್ ಹಾಗೂ ಮತ್ತೊಂದು ಓಮ್ನಿ ಎರಡು ಕಾರುಗಳು ಪತ್ತೆಯಾಗಿವೆ.
ಎರಡು ಕಾರುಗಳು ಸಂಪೂರ್ಣ ನುಜ್ಜು-ಗುಜ್ಜಾಗಿವೆ. ನಾರಾಯಣ ಆಚಾರ್ ಶೆಡ್ನಲ್ಲಿ ಇದ್ದ ಎರಡು ಕಾರುಗಳು ಇಂದು ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ. ಜೊತೆಗೆ ಅರ್ಚಕರಿಗೆ ಸೇರಿದ ವಸ್ತುಗಳು ಪತ್ತೆಯಾಗುತ್ತಿವೆ. ಆದರೆ ಇನ್ನೂ ನಾರಾಯಣ ಆಚಾರ್ ಹಾಗೂ ಉಳಿದ ನಾಲ್ವರ ಮೃತದೇಹ ಪತ್ತೆಯಾಗಿಲ್ಲ.
ಈಗಾಗಲೇ ಘಟನಾ ಸ್ಥಳದಲ್ಲಿ ಜೆಸಿಬಿ ಹಾಗೂ ಹಿಟಾಚಿಗಳು ತೀವ್ರ ಶೋಧ ನಡೆಸುತ್ತಿವೆ. ಒಟ್ಟು 60 ಸಿಬ್ಬಂದಿ ಉಳಿದ ನಾಲ್ವರ ಕುರುಹುಗಾಗಿ ಶೋಧ ಮಾಡುತ್ತಿದ್ದಾರೆ. ಅನಂದ್ ತೀರ್ಥ ಅವರ ಮೃತದೇಹವನ್ನು ಇಂದು ಅಂತ್ಯಕ್ರಿಯೆ ಮಾಡುವ ಸಾಧ್ಯತೆ ಇದೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm