ಬ್ರೇಕಿಂಗ್ ನ್ಯೂಸ್
11-08-20 09:08 am Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 11: ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿದು ಕಣ್ಮರೆಯಾಗಿದ್ದವರಿಗೆ ಎನ್ಡಿಆರ್ಎಫ್ ತಂಡ ತೀವ್ರ ಶೋಧ ನಡೆಸುತ್ತಿದೆ. ಇದೀಗ ಕಣ್ಮರೆಯಾದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಅವರು ಬಳಸುತ್ತಿದ್ದ ಎರಡು ಕಾರುಗಳು ಪತ್ತೆಯಾಗಿವೆ.
ಕಳೆದ ನಾಲ್ಕು ದಿನಗಳಿಂದ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆಯಿಂದಲೇ ಕಣ್ಮರೆಯಾದವರಿಗೆ ತೀವ್ರವಾದ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ನಾರಾಯಣ ಆಚಾರ್ ಬಳಸುತ್ತಿದ್ದ ರೆನಾಲ್ಟ್ ಡಸ್ಟರ್ ಹಾಗೂ ಮತ್ತೊಂದು ಓಮ್ನಿ ಎರಡು ಕಾರುಗಳು ಪತ್ತೆಯಾಗಿವೆ.
ಎರಡು ಕಾರುಗಳು ಸಂಪೂರ್ಣ ನುಜ್ಜು-ಗುಜ್ಜಾಗಿವೆ. ನಾರಾಯಣ ಆಚಾರ್ ಶೆಡ್ನಲ್ಲಿ ಇದ್ದ ಎರಡು ಕಾರುಗಳು ಇಂದು ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ. ಜೊತೆಗೆ ಅರ್ಚಕರಿಗೆ ಸೇರಿದ ವಸ್ತುಗಳು ಪತ್ತೆಯಾಗುತ್ತಿವೆ. ಆದರೆ ಇನ್ನೂ ನಾರಾಯಣ ಆಚಾರ್ ಹಾಗೂ ಉಳಿದ ನಾಲ್ವರ ಮೃತದೇಹ ಪತ್ತೆಯಾಗಿಲ್ಲ.
ಈಗಾಗಲೇ ಘಟನಾ ಸ್ಥಳದಲ್ಲಿ ಜೆಸಿಬಿ ಹಾಗೂ ಹಿಟಾಚಿಗಳು ತೀವ್ರ ಶೋಧ ನಡೆಸುತ್ತಿವೆ. ಒಟ್ಟು 60 ಸಿಬ್ಬಂದಿ ಉಳಿದ ನಾಲ್ವರ ಕುರುಹುಗಾಗಿ ಶೋಧ ಮಾಡುತ್ತಿದ್ದಾರೆ. ಅನಂದ್ ತೀರ್ಥ ಅವರ ಮೃತದೇಹವನ್ನು ಇಂದು ಅಂತ್ಯಕ್ರಿಯೆ ಮಾಡುವ ಸಾಧ್ಯತೆ ಇದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm