ಬ್ರೇಕಿಂಗ್ ನ್ಯೂಸ್
11-08-20 09:08 am Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 11: ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿದು ಕಣ್ಮರೆಯಾಗಿದ್ದವರಿಗೆ ಎನ್ಡಿಆರ್ಎಫ್ ತಂಡ ತೀವ್ರ ಶೋಧ ನಡೆಸುತ್ತಿದೆ. ಇದೀಗ ಕಣ್ಮರೆಯಾದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಅವರು ಬಳಸುತ್ತಿದ್ದ ಎರಡು ಕಾರುಗಳು ಪತ್ತೆಯಾಗಿವೆ.
ಕಳೆದ ನಾಲ್ಕು ದಿನಗಳಿಂದ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆಯಿಂದಲೇ ಕಣ್ಮರೆಯಾದವರಿಗೆ ತೀವ್ರವಾದ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ನಾರಾಯಣ ಆಚಾರ್ ಬಳಸುತ್ತಿದ್ದ ರೆನಾಲ್ಟ್ ಡಸ್ಟರ್ ಹಾಗೂ ಮತ್ತೊಂದು ಓಮ್ನಿ ಎರಡು ಕಾರುಗಳು ಪತ್ತೆಯಾಗಿವೆ.
ಎರಡು ಕಾರುಗಳು ಸಂಪೂರ್ಣ ನುಜ್ಜು-ಗುಜ್ಜಾಗಿವೆ. ನಾರಾಯಣ ಆಚಾರ್ ಶೆಡ್ನಲ್ಲಿ ಇದ್ದ ಎರಡು ಕಾರುಗಳು ಇಂದು ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ. ಜೊತೆಗೆ ಅರ್ಚಕರಿಗೆ ಸೇರಿದ ವಸ್ತುಗಳು ಪತ್ತೆಯಾಗುತ್ತಿವೆ. ಆದರೆ ಇನ್ನೂ ನಾರಾಯಣ ಆಚಾರ್ ಹಾಗೂ ಉಳಿದ ನಾಲ್ವರ ಮೃತದೇಹ ಪತ್ತೆಯಾಗಿಲ್ಲ.
ಈಗಾಗಲೇ ಘಟನಾ ಸ್ಥಳದಲ್ಲಿ ಜೆಸಿಬಿ ಹಾಗೂ ಹಿಟಾಚಿಗಳು ತೀವ್ರ ಶೋಧ ನಡೆಸುತ್ತಿವೆ. ಒಟ್ಟು 60 ಸಿಬ್ಬಂದಿ ಉಳಿದ ನಾಲ್ವರ ಕುರುಹುಗಾಗಿ ಶೋಧ ಮಾಡುತ್ತಿದ್ದಾರೆ. ಅನಂದ್ ತೀರ್ಥ ಅವರ ಮೃತದೇಹವನ್ನು ಇಂದು ಅಂತ್ಯಕ್ರಿಯೆ ಮಾಡುವ ಸಾಧ್ಯತೆ ಇದೆ.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm