ಬ್ರೇಕಿಂಗ್ ನ್ಯೂಸ್
19-01-26 08:34 pm Bangalore Correspondent ಕರ್ನಾಟಕ
ಬೆಂಗಳೂರು, ಜ 18 : ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. "ಎಷ್ಟೇ ದೊಡ್ಡ ಅಧಿಕಾರಿಯಾದರೂ ಬಿಡುವುದಿಲ್ಲ. ತನಿಖೆ ಮಾಡಿ ಶಿಸ್ತು ಕ್ರಮ ಕೈಗೊಳ್ಳುತ್ತೇವೆ " ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಸಿಎಂ, "ನನಗೆ ಮುಂಜಾನೆ ಈ ವಿಚಾರ ಗೊತ್ತಾಗಿದೆ. ವಿಚಾರಣೆ ಮಾಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಮುಂದೆ ಯಾರೂ ದೊಡ್ಡವರಲ್ಲ. ಎಷ್ಟೇ ಎತ್ತರ ವ್ಯಕ್ತಿಯಾದರೂ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಕಡ್ಡಾಯವಾಗಿ ಕ್ರಮ ಕೈಗೊಳ್ಳುತ್ತೇವೆ " ಎಂದು ಸ್ಪಷ್ಟಪಡಿಸಿದರು.
ರಾಮಚಂದ್ರರಾವ್ ರಾಸಲೀಲೆ ಪ್ರಕರಣದ ಕುರಿತು ಬೆಳಗಾವಿಯ ನಂದಗಡದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕ್ರಿಯೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದ್ರೂ ಕಾನೂನು ರೀತಿ ಕ್ರಮ ಆಗಲಿ. ತಪ್ಪು ಮಾಡಿದ್ರೆ ಖಂಡಿತವಾಗಿ ಶಿಕ್ಷೆ ಕೊಡುತ್ತೇವೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ರೆ ಎಷ್ಟೇ ದೊಡ್ಡ ಅಧಿಕಾರಿ ಆದ್ರೂ ಕ್ರಮವಾಗುತ್ತೆ ಎಂದರು.
ವೈರಲ್ ಆಗಿರುವ ವಿಡಿಯೋಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿದೆ. ಪ್ರಸಿದ್ಧ ಮಾಡೆಲ್ ಒಬ್ಬರ ಜೊತೆ ಸರಸವಾಡುವಾಗ ವಿಡಿಯೋ ಮಾಡಿಕೊಂಡಿದ್ದು, ಕ್ಯಾಮೆರಾ ಎದುರೇ ಬೆತ್ತಲಾಗಿ ವಿಕೃತಿ ಮೆರೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ
ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜೊತೆಗೂ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದ್ದು, ಅವರ 'ಕಾಮ'ಕಾಂಡದ ಸರಣಿ ವಿಡಿಯೋಗಳು ಈಗ ಹೊರಬರುತ್ತಿವೆ.
Karnataka Chief Minister Siddaramaiah has assured strict disciplinary action against IPS officer Ramachandra Rao over a controversial video allegedly showing him behaving indecently in his office. Speaking to the media in Belagavi, the CM said no one is above the law, regardless of rank, and a thorough inquiry will be conducted.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm