ಬ್ರೇಕಿಂಗ್ ನ್ಯೂಸ್
19-01-26 08:34 pm Bangalore Correspondent ಕರ್ನಾಟಕ
ಬೆಂಗಳೂರು, ಜ 18 : ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. "ಎಷ್ಟೇ ದೊಡ್ಡ ಅಧಿಕಾರಿಯಾದರೂ ಬಿಡುವುದಿಲ್ಲ. ತನಿಖೆ ಮಾಡಿ ಶಿಸ್ತು ಕ್ರಮ ಕೈಗೊಳ್ಳುತ್ತೇವೆ " ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಸಿಎಂ, "ನನಗೆ ಮುಂಜಾನೆ ಈ ವಿಚಾರ ಗೊತ್ತಾಗಿದೆ. ವಿಚಾರಣೆ ಮಾಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಮುಂದೆ ಯಾರೂ ದೊಡ್ಡವರಲ್ಲ. ಎಷ್ಟೇ ಎತ್ತರ ವ್ಯಕ್ತಿಯಾದರೂ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಕಡ್ಡಾಯವಾಗಿ ಕ್ರಮ ಕೈಗೊಳ್ಳುತ್ತೇವೆ " ಎಂದು ಸ್ಪಷ್ಟಪಡಿಸಿದರು.
ರಾಮಚಂದ್ರರಾವ್ ರಾಸಲೀಲೆ ಪ್ರಕರಣದ ಕುರಿತು ಬೆಳಗಾವಿಯ ನಂದಗಡದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕ್ರಿಯೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದ್ರೂ ಕಾನೂನು ರೀತಿ ಕ್ರಮ ಆಗಲಿ. ತಪ್ಪು ಮಾಡಿದ್ರೆ ಖಂಡಿತವಾಗಿ ಶಿಕ್ಷೆ ಕೊಡುತ್ತೇವೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ರೆ ಎಷ್ಟೇ ದೊಡ್ಡ ಅಧಿಕಾರಿ ಆದ್ರೂ ಕ್ರಮವಾಗುತ್ತೆ ಎಂದರು.
ವೈರಲ್ ಆಗಿರುವ ವಿಡಿಯೋಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿದೆ. ಪ್ರಸಿದ್ಧ ಮಾಡೆಲ್ ಒಬ್ಬರ ಜೊತೆ ಸರಸವಾಡುವಾಗ ವಿಡಿಯೋ ಮಾಡಿಕೊಂಡಿದ್ದು, ಕ್ಯಾಮೆರಾ ಎದುರೇ ಬೆತ್ತಲಾಗಿ ವಿಕೃತಿ ಮೆರೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ
ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜೊತೆಗೂ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದ್ದು, ಅವರ 'ಕಾಮ'ಕಾಂಡದ ಸರಣಿ ವಿಡಿಯೋಗಳು ಈಗ ಹೊರಬರುತ್ತಿವೆ.
Karnataka Chief Minister Siddaramaiah has assured strict disciplinary action against IPS officer Ramachandra Rao over a controversial video allegedly showing him behaving indecently in his office. Speaking to the media in Belagavi, the CM said no one is above the law, regardless of rank, and a thorough inquiry will be conducted.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am