ಬ್ರೇಕಿಂಗ್ ನ್ಯೂಸ್
19-01-26 08:34 pm Bangalore Correspondent ಕರ್ನಾಟಕ
ಬೆಂಗಳೂರು, ಜ 18 : ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. "ಎಷ್ಟೇ ದೊಡ್ಡ ಅಧಿಕಾರಿಯಾದರೂ ಬಿಡುವುದಿಲ್ಲ. ತನಿಖೆ ಮಾಡಿ ಶಿಸ್ತು ಕ್ರಮ ಕೈಗೊಳ್ಳುತ್ತೇವೆ " ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಸಿಎಂ, "ನನಗೆ ಮುಂಜಾನೆ ಈ ವಿಚಾರ ಗೊತ್ತಾಗಿದೆ. ವಿಚಾರಣೆ ಮಾಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಮುಂದೆ ಯಾರೂ ದೊಡ್ಡವರಲ್ಲ. ಎಷ್ಟೇ ಎತ್ತರ ವ್ಯಕ್ತಿಯಾದರೂ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಕಡ್ಡಾಯವಾಗಿ ಕ್ರಮ ಕೈಗೊಳ್ಳುತ್ತೇವೆ " ಎಂದು ಸ್ಪಷ್ಟಪಡಿಸಿದರು.
ರಾಮಚಂದ್ರರಾವ್ ರಾಸಲೀಲೆ ಪ್ರಕರಣದ ಕುರಿತು ಬೆಳಗಾವಿಯ ನಂದಗಡದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕ್ರಿಯೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದ್ರೂ ಕಾನೂನು ರೀತಿ ಕ್ರಮ ಆಗಲಿ. ತಪ್ಪು ಮಾಡಿದ್ರೆ ಖಂಡಿತವಾಗಿ ಶಿಕ್ಷೆ ಕೊಡುತ್ತೇವೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ರೆ ಎಷ್ಟೇ ದೊಡ್ಡ ಅಧಿಕಾರಿ ಆದ್ರೂ ಕ್ರಮವಾಗುತ್ತೆ ಎಂದರು.
ವೈರಲ್ ಆಗಿರುವ ವಿಡಿಯೋಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿದೆ. ಪ್ರಸಿದ್ಧ ಮಾಡೆಲ್ ಒಬ್ಬರ ಜೊತೆ ಸರಸವಾಡುವಾಗ ವಿಡಿಯೋ ಮಾಡಿಕೊಂಡಿದ್ದು, ಕ್ಯಾಮೆರಾ ಎದುರೇ ಬೆತ್ತಲಾಗಿ ವಿಕೃತಿ ಮೆರೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ
ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜೊತೆಗೂ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದ್ದು, ಅವರ 'ಕಾಮ'ಕಾಂಡದ ಸರಣಿ ವಿಡಿಯೋಗಳು ಈಗ ಹೊರಬರುತ್ತಿವೆ.
Karnataka Chief Minister Siddaramaiah has assured strict disciplinary action against IPS officer Ramachandra Rao over a controversial video allegedly showing him behaving indecently in his office. Speaking to the media in Belagavi, the CM said no one is above the law, regardless of rank, and a thorough inquiry will be conducted.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm