ಬ್ರೇಕಿಂಗ್ ನ್ಯೂಸ್
19-01-26 08:42 pm Bangalore Correspondent ಕರ್ನಾಟಕ
ಬೆಂಗಳೂರು, ಜ 18 : ವೈರಲ್ ವಿಡಿಯೋ ಬಗ್ಗೆ ಸದಾಶಿವನಗರದಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಜಿಪಿ ರಾಮಚಂದ್ರರಾವ್, ''ಈ ಬಗ್ಗೆ ನಮ್ಮ ವಕೀಲರೊಂದಿಗೆ ಮಾತನಾಡಿ ಕ್ರಮ ತೆಗೆದುಕೊಳ್ಳಲಾಗುವುದು. ಇದು ನನಗೂ ಶಾಕಿಂಗ್ ಆಗಿದೆ. ಇದೆಲ್ಲಾ ಫ್ಯಾಬ್ರಿಕೇಟೆಡ್ (ಸೃಷ್ಟಿಸಲ್ಪಟ್ಟಿದ್ದು), ವಿಡಿಯೋ ಎಲ್ಲವೂ ಸುಳ್ಳು'' ಎಂದು ಹೇಳಿದರು.
ಎಂಟು ವರ್ಷದ ಹಿಂದೆ ನಾನು ಬೆಳಗಾವಿಯಲ್ಲಿದ್ದೆ. ಇದರ ಬಗ್ಗೆ ನನಗೇನೂ ಗೊತ್ತಿಲ್ಲ. ಇದೆಲ್ಲವೂ ಸುಳ್ಳು. ತನಿಖೆಯಾಗಬೇಕು'' ಎಂದು ಡಿಜಿಪಿ ಪ್ರತಿಕ್ರಿಯೆ ನೀಡಿದ್ದಾರೆ.
ನಿಮಗೆ ಇದರ ಬಗ್ಗೆ ಏನಾದರೂ ಸುಳಿವು ಇತ್ತಾ? ಎಂಬ ಪ್ರಶ್ನೆಗೆ, ''ಇದರ ಬಗ್ಗೆ ನನಗೇನು ಐಡಿಯಾ ಇಲ್ಲ'' ಎಂದ ಅವರು, ''ಯಾವಾಗ ಆಗಿರೋದು ಎಂದು ಗೊತ್ತಿಲ್ಲ. ಆಗಿದ್ದರೆ ಅಲ್ವಾ ಗೊತ್ತಾಗಲಿಕ್ಕೆ'' ಎಂದರು.
ಇದೇ ವೇಳೆ, ''ಗೃಹ ಸಚಿವರನ್ನು ಭೇಟಿಯಾಗಿ ಈ ತರಹದ ಸುಳ್ಳು ಮಾಹಿತಿ ಹಬ್ಬಿಸ್ತಾ ಇದ್ದಾರೆ, ಅದರ ಬಗ್ಗೆ ಅವರ ಹತ್ತಿರ ಮಾತನಾಡಲು ಬಂದೆ ಅಷ್ಟೇ'' ಎಂದರು.
ಇದಕ್ಕೂ ಮುನ್ನ, ಶೇಷಾದ್ರಿ ರಸ್ತೆಯಲ್ಲಿ ಡಿಸಿಆರ್ಇ ಕಚೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದ ರಾಮಚಂದ್ರರಾವ್, ''ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾರೆ. ವೈರಲ್ ಆಗುತ್ತಿರುವುದು ಎಐ ವಿಡಿಯೋ ಆಗಿದೆ'' ಎಂದಷ್ಟೇ ಹೇಳಿ ನಿರ್ಗಮಿಸಿದ್ದರು.
ರಾಮಚಂದ್ರರಾವ್ ಹಾಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್ಇ) ಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬರುವ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದಾರೆ. ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲಿನಲ್ಲಿರುವ ನಟಿ ರನ್ಯಾರಾವ್ ಮಲತಂದೆಯಾಗಿರುವ ಅವರನ್ನು, ಆ ಪ್ರಕರಣದ ಸಂಬಂಧ ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.
Amid controversy over viral videos allegedly showing him with women, Karnataka DGP Ramachandra Rao has denied all allegations, claiming the clips are fabricated and possibly AI-generated. Speaking to the media in Bengaluru, he said unknown persons have conspired to defame him and demanded a thorough investigation.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am