ಬ್ರೇಕಿಂಗ್ ನ್ಯೂಸ್
21-01-26 12:30 pm HK News Desk ಕರ್ನಾಟಕ
ರಾಯಚೂರು, ಜ 21 : ರಾಷ್ಟ್ರೀಯ ಹೆದ್ದಾರಿಯ 150 ಎ ವ್ಯಾಪ್ತಿಯ ಕನ್ಹೇರಿ ಕ್ರಾಸ್ ಹತ್ತಿರ ಬೊಲೆರೋ - ಪಿಕ್ಅಪ್ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿಯಲ್ಲಿ ಐವರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಡೆದಿದೆ.
ಮೃತರು, ಬಳ್ಳಾರಿ ಜಿಲ್ಲೆಸಿರುಗುಪ್ಪ ತಾಲೂಕಿನ ಚಳ್ಳೆಕೂಡ್ಲೂರು ಗ್ರಾಮದವರು ಎಂದು ತಿಳಿದುಬಂದಿದೆ. ಮೃತರನ್ನು ಸಣ್ಣ ಯಲ್ಲಯ್ಯ (45), ಅವರ ಪುತ್ರ ರಂಗನಾಥ (18), ಹರಿ ಮತ್ತು ಮಲ್ಲಯ್ಯ ಆದೋನಿ (35) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಆಂಧ್ರ ಮೂಲದ ಕಾರ್ಮಿಕರು ಎಂದು ಶಂಕಿಸಲಾಗಿದೆ.
ಅಪಘಾತಕ್ಕೀಡಾದ ಒಂದು ಬೋಲೆರೊ ವಾಹನದಲ್ಲಿ ಕುರಿಗಳನ್ನು ಸಾಗಿಸಲಾಗುತ್ತಿತ್ತು. ಮತ್ತೊಂದು ವಾಹನವು ಕಾರ್ಮಿಕರನ್ನು ಕರೆದೊಯ್ಯುತ್ತಿತ್ತು. ವೇಗವಾಗಿ ವಾಹನ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ವಾಹನದಲ್ಲಿದ್ದ 10 ಕುರಿ, ಆಡುಗಳೂ ಘಟನೆಯಲ್ಲಿಸಾವನಪ್ಪಿವೆ.
ಸಿರುಗುಪ್ಪ ಕಡೆಯಿಂದ ಸಿಂಧನೂರಿಗೆ ಬರುತ್ತಿದ್ದ ವಾಹನದಲ್ಲಿ ಚಾಲಕನಷ್ಟೇ ಇದ್ದು, ಬದುಕುಳಿದಿದ್ದಾರೆ. ಎದುರಿಗೆ ಬಂದ ಮತ್ತೊಂದು ವಾಹನದಲ್ಲಿದ್ದ ಐವರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಮೃತರ ದೇಹಗಳು ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಗ್ರಾಮೀಣ ಠಾಣೆ ಪಿಎಸ್ಐ ಮೌನೇಶ ರಾಠೋಡ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ನೆರವಿಗೆ ಮುಂದಾದರು.
Five daily wage labourers lost their lives and three others were injured in a head-on collision between a Bolero and a pickup vehicle near Kanhari Cross on National Highway 150A in Raichur on January 21. The victims, reportedly from Challekudloor village in Ballari district, were travelling in the pickup vehicle.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm