ಬ್ರೇಕಿಂಗ್ ನ್ಯೂಸ್
21-01-26 12:30 pm HK News Desk ಕರ್ನಾಟಕ
ರಾಯಚೂರು, ಜ 21 : ರಾಷ್ಟ್ರೀಯ ಹೆದ್ದಾರಿಯ 150 ಎ ವ್ಯಾಪ್ತಿಯ ಕನ್ಹೇರಿ ಕ್ರಾಸ್ ಹತ್ತಿರ ಬೊಲೆರೋ - ಪಿಕ್ಅಪ್ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿಯಲ್ಲಿ ಐವರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಡೆದಿದೆ.
ಮೃತರು, ಬಳ್ಳಾರಿ ಜಿಲ್ಲೆಸಿರುಗುಪ್ಪ ತಾಲೂಕಿನ ಚಳ್ಳೆಕೂಡ್ಲೂರು ಗ್ರಾಮದವರು ಎಂದು ತಿಳಿದುಬಂದಿದೆ. ಮೃತರನ್ನು ಸಣ್ಣ ಯಲ್ಲಯ್ಯ (45), ಅವರ ಪುತ್ರ ರಂಗನಾಥ (18), ಹರಿ ಮತ್ತು ಮಲ್ಲಯ್ಯ ಆದೋನಿ (35) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಆಂಧ್ರ ಮೂಲದ ಕಾರ್ಮಿಕರು ಎಂದು ಶಂಕಿಸಲಾಗಿದೆ.
ಅಪಘಾತಕ್ಕೀಡಾದ ಒಂದು ಬೋಲೆರೊ ವಾಹನದಲ್ಲಿ ಕುರಿಗಳನ್ನು ಸಾಗಿಸಲಾಗುತ್ತಿತ್ತು. ಮತ್ತೊಂದು ವಾಹನವು ಕಾರ್ಮಿಕರನ್ನು ಕರೆದೊಯ್ಯುತ್ತಿತ್ತು. ವೇಗವಾಗಿ ವಾಹನ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ವಾಹನದಲ್ಲಿದ್ದ 10 ಕುರಿ, ಆಡುಗಳೂ ಘಟನೆಯಲ್ಲಿಸಾವನಪ್ಪಿವೆ.
ಸಿರುಗುಪ್ಪ ಕಡೆಯಿಂದ ಸಿಂಧನೂರಿಗೆ ಬರುತ್ತಿದ್ದ ವಾಹನದಲ್ಲಿ ಚಾಲಕನಷ್ಟೇ ಇದ್ದು, ಬದುಕುಳಿದಿದ್ದಾರೆ. ಎದುರಿಗೆ ಬಂದ ಮತ್ತೊಂದು ವಾಹನದಲ್ಲಿದ್ದ ಐವರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಮೃತರ ದೇಹಗಳು ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಗ್ರಾಮೀಣ ಠಾಣೆ ಪಿಎಸ್ಐ ಮೌನೇಶ ರಾಠೋಡ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ನೆರವಿಗೆ ಮುಂದಾದರು.
Five daily wage labourers lost their lives and three others were injured in a head-on collision between a Bolero and a pickup vehicle near Kanhari Cross on National Highway 150A in Raichur on January 21. The victims, reportedly from Challekudloor village in Ballari district, were travelling in the pickup vehicle.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am