ಬ್ರೇಕಿಂಗ್ ನ್ಯೂಸ್
21-01-26 01:31 pm HK News Desk ಕರ್ನಾಟಕ
ಚಾಮರಾಜನಗರ, ಜ 21 : ಮಲೆ ಮಹದೇಶ್ವರ ಬೆಟ್ಟದ ತಾಳಬೆಟ್ಟಕ್ಕೆ ಪಾದಯಾತ್ರೆಗೆ ಹೊರಟ್ಟಿದ್ದ ಭಕ್ತರ ಮೇಲೆ ಚಿರತೆ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಯುವಕ ಬಲಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರವೀಣ್ ಎಂದು ಗುರುತಿಸಲಾಗಿದ್ದು, ಮಂಡ್ಯ ತಾಲೂಕಿನ ನಿವಾಸಿ ಎಂಬ ಮಾಹಿತಿ ಲಭ್ಯವಾಗಿದೆ.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯ ತಾಲೂಕಿನ ಚಿರನಹಳ್ಳಿ ಗ್ರಾಮದಿಂದ ಪಾದಯಾತ್ರೆಗೆ ಹೊರಟ್ಟಿದ್ದರು. ಇಂದು ಬೆಳಗಿನ ಜಾವ ಪಾದಯಾತ್ರೆ ಹೋಗುವ ವೇಳೆ ಏಕಾಏಕಿ ಚಿರತೆ ದಾಳಿ ಮಾಡಿದ್ದು, ಈ ವೇಳೆ ಚಿರತೆ ನೊಡ್ತಿದ್ದಂತೆ ಸ್ಥಳದಿಂದ ಸ್ನೇಹಿತರು ಓಡಿ ಹೋಗಿ ಜೀವ ರಕ್ಷಿಸಿಕೊಂಡಿದ್ದಾರೆ. ಆದರೆ ದಾಳಿಯಲ್ಲಿ ಸಿಕ್ಕ ಪ್ರವೀಣ್ ನನ್ನ ಚಿರತೆ ಎಳೆದುಕೊಂಡು ಹೋಗಿದೆ.

ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಈ ವೇಳೆ ಚಿರತೆ ಇರೋದನ್ನು ಅರಣ್ಯ ಇಲಾಖೆ ಗುರುತಿಸಿದ್ದಾರೆ. ಸದ್ಯ ಯುವಕನ ಶವದ ಬಳಿಯೇ ಚಿರತೆ ಇರೋದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗೆ "ಚಿರತೆ ಟಾಸ್ಕ್ ಫೋರ್ಸ್" ಕರೆಸಿ ಕಂದಕದಲ್ಲಿದ್ದ ಮೃತದೇಹವನ್ನು ಹೊರಕ್ಕೆ ಕರೆತಂದಿದ್ದಾರೆ. ಸ್ಥಳದಲ್ಲಿ ಅರಣ್ಯ ಹಾಗೂ ಪೊಲೀಸ್ ಸಿಬ್ಬಂದಿ ಬೀಡುಬಿಟ್ಟಿದ್ದಾರೆ.
ಕಳೆದ ಒಂದು ವಾರದಿಂದ ಸತತವಾಗಿ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡು ಕುಳಿತಿರುತ್ತಿದ್ದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗಿತ್ತು. ಆದರೂ ಅರಣ್ಯ ಇಲಾಖೆ ಮಾತ್ರ ತಲೆಕೆಡಿಸಿಕೊಂಡಿಲ್ಲ. ಚಿರತೆ ಒಬ್ಬನನ್ನ ಬಳಿ ಪಡೆದ ನಂತರ ಅರಣ್ಯ ಅಧಿಕಾರಿಗಳು, ಸಿಬಂದಿ ಓಡಿ ಹೋಗಿ ಚಿರತೆಯನ್ನು ಹಿಡಿಯಲು ಹರಸಾಹಸ ಪಡುತ್ತಿದ್ದಾರೆ.
A tragic leopard attack claimed the life of a young devotee in Chamarajanagar district early Tuesday morning. The incident occurred near Talabetta on the Male Mahadeshwara Hills, where a group of devotees had set out on a foot pilgrimage.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm