ಬ್ರೇಕಿಂಗ್ ನ್ಯೂಸ್
21-01-26 01:31 pm HK News Desk ಕರ್ನಾಟಕ
ಚಾಮರಾಜನಗರ, ಜ 21 : ಮಲೆ ಮಹದೇಶ್ವರ ಬೆಟ್ಟದ ತಾಳಬೆಟ್ಟಕ್ಕೆ ಪಾದಯಾತ್ರೆಗೆ ಹೊರಟ್ಟಿದ್ದ ಭಕ್ತರ ಮೇಲೆ ಚಿರತೆ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಯುವಕ ಬಲಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರವೀಣ್ ಎಂದು ಗುರುತಿಸಲಾಗಿದ್ದು, ಮಂಡ್ಯ ತಾಲೂಕಿನ ನಿವಾಸಿ ಎಂಬ ಮಾಹಿತಿ ಲಭ್ಯವಾಗಿದೆ.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯ ತಾಲೂಕಿನ ಚಿರನಹಳ್ಳಿ ಗ್ರಾಮದಿಂದ ಪಾದಯಾತ್ರೆಗೆ ಹೊರಟ್ಟಿದ್ದರು. ಇಂದು ಬೆಳಗಿನ ಜಾವ ಪಾದಯಾತ್ರೆ ಹೋಗುವ ವೇಳೆ ಏಕಾಏಕಿ ಚಿರತೆ ದಾಳಿ ಮಾಡಿದ್ದು, ಈ ವೇಳೆ ಚಿರತೆ ನೊಡ್ತಿದ್ದಂತೆ ಸ್ಥಳದಿಂದ ಸ್ನೇಹಿತರು ಓಡಿ ಹೋಗಿ ಜೀವ ರಕ್ಷಿಸಿಕೊಂಡಿದ್ದಾರೆ. ಆದರೆ ದಾಳಿಯಲ್ಲಿ ಸಿಕ್ಕ ಪ್ರವೀಣ್ ನನ್ನ ಚಿರತೆ ಎಳೆದುಕೊಂಡು ಹೋಗಿದೆ.

ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಈ ವೇಳೆ ಚಿರತೆ ಇರೋದನ್ನು ಅರಣ್ಯ ಇಲಾಖೆ ಗುರುತಿಸಿದ್ದಾರೆ. ಸದ್ಯ ಯುವಕನ ಶವದ ಬಳಿಯೇ ಚಿರತೆ ಇರೋದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗೆ "ಚಿರತೆ ಟಾಸ್ಕ್ ಫೋರ್ಸ್" ಕರೆಸಿ ಕಂದಕದಲ್ಲಿದ್ದ ಮೃತದೇಹವನ್ನು ಹೊರಕ್ಕೆ ಕರೆತಂದಿದ್ದಾರೆ. ಸ್ಥಳದಲ್ಲಿ ಅರಣ್ಯ ಹಾಗೂ ಪೊಲೀಸ್ ಸಿಬ್ಬಂದಿ ಬೀಡುಬಿಟ್ಟಿದ್ದಾರೆ.
ಕಳೆದ ಒಂದು ವಾರದಿಂದ ಸತತವಾಗಿ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡು ಕುಳಿತಿರುತ್ತಿದ್ದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗಿತ್ತು. ಆದರೂ ಅರಣ್ಯ ಇಲಾಖೆ ಮಾತ್ರ ತಲೆಕೆಡಿಸಿಕೊಂಡಿಲ್ಲ. ಚಿರತೆ ಒಬ್ಬನನ್ನ ಬಳಿ ಪಡೆದ ನಂತರ ಅರಣ್ಯ ಅಧಿಕಾರಿಗಳು, ಸಿಬಂದಿ ಓಡಿ ಹೋಗಿ ಚಿರತೆಯನ್ನು ಹಿಡಿಯಲು ಹರಸಾಹಸ ಪಡುತ್ತಿದ್ದಾರೆ.
A tragic leopard attack claimed the life of a young devotee in Chamarajanagar district early Tuesday morning. The incident occurred near Talabetta on the Male Mahadeshwara Hills, where a group of devotees had set out on a foot pilgrimage.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm