ಬ್ರೇಕಿಂಗ್ ನ್ಯೂಸ್
21-01-26 01:31 pm HK News Desk ಕರ್ನಾಟಕ
ಚಾಮರಾಜನಗರ, ಜ 21 : ಮಲೆ ಮಹದೇಶ್ವರ ಬೆಟ್ಟದ ತಾಳಬೆಟ್ಟಕ್ಕೆ ಪಾದಯಾತ್ರೆಗೆ ಹೊರಟ್ಟಿದ್ದ ಭಕ್ತರ ಮೇಲೆ ಚಿರತೆ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಯುವಕ ಬಲಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರವೀಣ್ ಎಂದು ಗುರುತಿಸಲಾಗಿದ್ದು, ಮಂಡ್ಯ ತಾಲೂಕಿನ ನಿವಾಸಿ ಎಂಬ ಮಾಹಿತಿ ಲಭ್ಯವಾಗಿದೆ.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯ ತಾಲೂಕಿನ ಚಿರನಹಳ್ಳಿ ಗ್ರಾಮದಿಂದ ಪಾದಯಾತ್ರೆಗೆ ಹೊರಟ್ಟಿದ್ದರು. ಇಂದು ಬೆಳಗಿನ ಜಾವ ಪಾದಯಾತ್ರೆ ಹೋಗುವ ವೇಳೆ ಏಕಾಏಕಿ ಚಿರತೆ ದಾಳಿ ಮಾಡಿದ್ದು, ಈ ವೇಳೆ ಚಿರತೆ ನೊಡ್ತಿದ್ದಂತೆ ಸ್ಥಳದಿಂದ ಸ್ನೇಹಿತರು ಓಡಿ ಹೋಗಿ ಜೀವ ರಕ್ಷಿಸಿಕೊಂಡಿದ್ದಾರೆ. ಆದರೆ ದಾಳಿಯಲ್ಲಿ ಸಿಕ್ಕ ಪ್ರವೀಣ್ ನನ್ನ ಚಿರತೆ ಎಳೆದುಕೊಂಡು ಹೋಗಿದೆ.

ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಈ ವೇಳೆ ಚಿರತೆ ಇರೋದನ್ನು ಅರಣ್ಯ ಇಲಾಖೆ ಗುರುತಿಸಿದ್ದಾರೆ. ಸದ್ಯ ಯುವಕನ ಶವದ ಬಳಿಯೇ ಚಿರತೆ ಇರೋದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗೆ "ಚಿರತೆ ಟಾಸ್ಕ್ ಫೋರ್ಸ್" ಕರೆಸಿ ಕಂದಕದಲ್ಲಿದ್ದ ಮೃತದೇಹವನ್ನು ಹೊರಕ್ಕೆ ಕರೆತಂದಿದ್ದಾರೆ. ಸ್ಥಳದಲ್ಲಿ ಅರಣ್ಯ ಹಾಗೂ ಪೊಲೀಸ್ ಸಿಬ್ಬಂದಿ ಬೀಡುಬಿಟ್ಟಿದ್ದಾರೆ.
ಕಳೆದ ಒಂದು ವಾರದಿಂದ ಸತತವಾಗಿ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡು ಕುಳಿತಿರುತ್ತಿದ್ದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗಿತ್ತು. ಆದರೂ ಅರಣ್ಯ ಇಲಾಖೆ ಮಾತ್ರ ತಲೆಕೆಡಿಸಿಕೊಂಡಿಲ್ಲ. ಚಿರತೆ ಒಬ್ಬನನ್ನ ಬಳಿ ಪಡೆದ ನಂತರ ಅರಣ್ಯ ಅಧಿಕಾರಿಗಳು, ಸಿಬಂದಿ ಓಡಿ ಹೋಗಿ ಚಿರತೆಯನ್ನು ಹಿಡಿಯಲು ಹರಸಾಹಸ ಪಡುತ್ತಿದ್ದಾರೆ.
A tragic leopard attack claimed the life of a young devotee in Chamarajanagar district early Tuesday morning. The incident occurred near Talabetta on the Male Mahadeshwara Hills, where a group of devotees had set out on a foot pilgrimage.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm