ಬ್ರೇಕಿಂಗ್ ನ್ಯೂಸ್
21-01-26 01:31 pm HK News Desk ಕರ್ನಾಟಕ
ಚಾಮರಾಜನಗರ, ಜ 21 : ಮಲೆ ಮಹದೇಶ್ವರ ಬೆಟ್ಟದ ತಾಳಬೆಟ್ಟಕ್ಕೆ ಪಾದಯಾತ್ರೆಗೆ ಹೊರಟ್ಟಿದ್ದ ಭಕ್ತರ ಮೇಲೆ ಚಿರತೆ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಯುವಕ ಬಲಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರವೀಣ್ ಎಂದು ಗುರುತಿಸಲಾಗಿದ್ದು, ಮಂಡ್ಯ ತಾಲೂಕಿನ ನಿವಾಸಿ ಎಂಬ ಮಾಹಿತಿ ಲಭ್ಯವಾಗಿದೆ.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯ ತಾಲೂಕಿನ ಚಿರನಹಳ್ಳಿ ಗ್ರಾಮದಿಂದ ಪಾದಯಾತ್ರೆಗೆ ಹೊರಟ್ಟಿದ್ದರು. ಇಂದು ಬೆಳಗಿನ ಜಾವ ಪಾದಯಾತ್ರೆ ಹೋಗುವ ವೇಳೆ ಏಕಾಏಕಿ ಚಿರತೆ ದಾಳಿ ಮಾಡಿದ್ದು, ಈ ವೇಳೆ ಚಿರತೆ ನೊಡ್ತಿದ್ದಂತೆ ಸ್ಥಳದಿಂದ ಸ್ನೇಹಿತರು ಓಡಿ ಹೋಗಿ ಜೀವ ರಕ್ಷಿಸಿಕೊಂಡಿದ್ದಾರೆ. ಆದರೆ ದಾಳಿಯಲ್ಲಿ ಸಿಕ್ಕ ಪ್ರವೀಣ್ ನನ್ನ ಚಿರತೆ ಎಳೆದುಕೊಂಡು ಹೋಗಿದೆ.

ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಈ ವೇಳೆ ಚಿರತೆ ಇರೋದನ್ನು ಅರಣ್ಯ ಇಲಾಖೆ ಗುರುತಿಸಿದ್ದಾರೆ. ಸದ್ಯ ಯುವಕನ ಶವದ ಬಳಿಯೇ ಚಿರತೆ ಇರೋದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗೆ "ಚಿರತೆ ಟಾಸ್ಕ್ ಫೋರ್ಸ್" ಕರೆಸಿ ಕಂದಕದಲ್ಲಿದ್ದ ಮೃತದೇಹವನ್ನು ಹೊರಕ್ಕೆ ಕರೆತಂದಿದ್ದಾರೆ. ಸ್ಥಳದಲ್ಲಿ ಅರಣ್ಯ ಹಾಗೂ ಪೊಲೀಸ್ ಸಿಬ್ಬಂದಿ ಬೀಡುಬಿಟ್ಟಿದ್ದಾರೆ.
ಕಳೆದ ಒಂದು ವಾರದಿಂದ ಸತತವಾಗಿ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡು ಕುಳಿತಿರುತ್ತಿದ್ದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗಿತ್ತು. ಆದರೂ ಅರಣ್ಯ ಇಲಾಖೆ ಮಾತ್ರ ತಲೆಕೆಡಿಸಿಕೊಂಡಿಲ್ಲ. ಚಿರತೆ ಒಬ್ಬನನ್ನ ಬಳಿ ಪಡೆದ ನಂತರ ಅರಣ್ಯ ಅಧಿಕಾರಿಗಳು, ಸಿಬಂದಿ ಓಡಿ ಹೋಗಿ ಚಿರತೆಯನ್ನು ಹಿಡಿಯಲು ಹರಸಾಹಸ ಪಡುತ್ತಿದ್ದಾರೆ.
A tragic leopard attack claimed the life of a young devotee in Chamarajanagar district early Tuesday morning. The incident occurred near Talabetta on the Male Mahadeshwara Hills, where a group of devotees had set out on a foot pilgrimage.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm