ಬ್ರೇಕಿಂಗ್ ನ್ಯೂಸ್
24-01-26 08:31 pm Mangaluru Staffer ಕರ್ನಾಟಕ
ಬೆಂಗಳೂರು, ಜ.24: ಬೆಂಗಳೂರು ನಗರದ ಅತಿಯಾದ ಟ್ರಾಫಿಕ್, ಮಾಲಿನ್ಯದಿಂದ ಬೇಸತ್ತ 41 ವರ್ಷದ ಉದ್ಯಮಿಯೊಬ್ಬರು ತನ್ನ ಕುಟುಂಬದೊಂದಿಗೆ ಬೆಂಗಳೂರು ಬಿಟ್ಟು ಮಂಗಳೂರಿನಲ್ಲಿ ನೆಲೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರಹ ಹಂಚಿಕೊಂಡಿದ್ದಾರೆ.
ಹೆಚ್ಚಾಗುತ್ತಿರುವ ಟ್ರಾಫಿಕ್ ಜಾಮ್ಗಳು ಮತ್ತು ಧೂಳಿನ ಮಾಲಿನ್ಯದಿಂದಾಗಿ ಆರೋಗ್ಯ ಮತ್ತು ಮನಃಶಾಂತಿ ಕೆಡಿಸುತ್ತಿದೆ ಎಂದು ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ. ನೆಮ್ಮದಿಯ ಜೀವನಕ್ಕಾಗಿ ಅವರು ಬೆಂಗಳೂರು ಬಿಟ್ಟು ಎರಡನೇ ಹಂತದ ನಗರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನಾನು ಹುಟ್ಟಿ ಬೆಳೆದ ಬೆಂಗಳೂರಿಗೆ ಈಗ ವಿದಾಯ ಹೇಳುವ ಸಮಯ ಬಂದಿದೆ.

ನನಗೀಗ 41 ವರ್ಷವಾಗಿದ್ದು, ಸ್ವಂತ ವ್ಯವಹಾರ ನಡೆಸುತ್ತಿದ್ದೇನೆ. ಕಳೆದ ಒಂದು ವರ್ಷದಿಂದ ಬೆಂಗಳೂರಿನ ಟ್ರಾಫಿಕ್, ಧೂಳು ಮಾಲಿನ್ಯ ಮತ್ತು ಒತ್ತಡದ ಜೀವನ ತುಂಬಾ ಕಾಡುತ್ತಿವೆ. ಹೆಚ್ಚುತ್ತಿರುವ ಟ್ರಾಫಿಕ್ ಜಾಮ್ಗಳಲ್ಲಿ ಗಂಟೆಗಟ್ಟಲೆ ಪ್ರಯಾಣ ಮಾಡಬೇಕಾದ ನಿಷ್ಠಾವಂತ ತೆರಿಗೆದಾರರು ಮತ್ತು ಉದ್ಯೋಗಿಗಳ ಸ್ಥಿತಿ ನೋಡಿ ಬೇಸರವಾಗುತ್ತದೆ. ನನ್ನ ಕುಟುಂಬದೊಂದಿಗೆ ಬೆಂಗಳೂರು ಬಿಟ್ಟು ಬೇರೆ ಕಡೆ ಹೋಗಲು ಯೋಚನೆ ಮಾಡಿದ್ದೇನೆ ಎಂದು ಹೇಳಿದ್ದಾರೆ. ಅವರ ಹೇಳಿಕೆ ಬೆಂಗಳೂರು ನಗರದ ಜನದಟ್ಟಣೆ, ಟ್ರಾಫಿಕ್ ಅವಾಂತರದ ಸ್ಥಿತಿಗೆ ಕನ್ನಡಿ ಹಿಡಿದಿದೆ. ಬೆಂಗಳೂರಿನಲ್ಲೇ ಹುಟ್ಟಿ ಬೆಳೆದವರು ಕೂಡ ಈ ನಗರವನ್ನು ಬಿಟ್ಟು ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ.
Frustrated by worsening traffic congestion and rising air pollution in Bengaluru, a 41-year-old entrepreneur has decided to relocate with his family to Mangaluru. His decision, shared through a detailed post on social media, has since gone viral. In his post, the entrepreneur expressed concern over the growing traffic jams and dust pollution in the city, stating that they have begun to severely affect both physical health and mental peace. Seeking a calmer and healthier lifestyle, he has chosen to move to a second-tier city.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm