ಬ್ರೇಕಿಂಗ್ ನ್ಯೂಸ್
27-01-26 09:34 pm HK News Desk ಕರ್ನಾಟಕ
ದಾವಣಗೆರೆ, ಜ.27 : ಮದುವೆಯಾಗಿ ಎರಡೂವರೆ ತಿಂಗಳಿಗೆ ಪತ್ನಿ ತನ್ನ ಹಳೆಯ ಪ್ರಿಯಕರನ ಜೊತೆ ಪರಾರಿಯಾಗಿದ್ದು ಇದರ ಚಿಂತೆಯಲ್ಲಿ ನವ ವಿವಾಹಿತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ತಾಲೂಕು ಗುಮ್ಮನೂರು ಗ್ರಾಮದಲ್ಲಿ ನಡೆದಿದೆ.
ಯುವಕನ ಸಾವಿನ ಸುದ್ದಿ ತಿಳಿದು ಮದುವೆ ಮಾಡಿಕೊಟ್ಟ ಯುವತಿಯ ಮಾವನೂ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹರೀಶ್(32) ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ. ಘಟನೆಯಿಂದ ಮನನೊಂದು ಯುವತಿಯ ಮಾವ ರುದ್ರೇಶ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ.


ಮದುವೆಯಾಗಿ ಎರಡುವರೆ ತಿಂಗಳಲ್ಲಿ ಹೆಂಡತಿ ಸರಸ್ವತಿ ಬೇರೊಬ್ಬ ಯುವಕನೊಂದಿಗೆ ಓಡಿ ಹೋಗಿದ್ದು ಆನಂತರ ಪತಿಯ ವಿರುದ್ಧ ಕಿರುಕುಳದ ಆರೋಪ ಮಾಡಿದ್ದಳು. ಈ ಹಿನ್ನೆಲೆ ಪತಿ ಹರೀಶ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಸಾವಿಗೆ ಹೆಂಡತಿ, ಅತ್ತೆ ಮಾವ ಹಾಗೂ ಹೆಂಡತಿಯನ್ನ ಕರೆದುಕೊಂಡು ಹೋದ ಯುವಕನೇ ಕಾರಣ ಎಂದು ಬರೆದಿಟ್ಟಿದ್ದಾನೆ.
ತನ್ನ ಅಂತ್ಯ ಸಂಸ್ಕಾರವನ್ನ ಬಸವ ಧರ್ಮ ಪ್ರಕಾರವಾಗಿ ನೆರವೇರಿಸುವಂತೆಯೂ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾನೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident from Gummanur village in Davanagere, a 32-year-old newlywed man died by suicide just two and a half months after marriage, allegedly distressed after his wife eloped with her former lover and later filed harassment complaints against him. Upon hearing the news, the woman’s uncle, who had arranged the marriage, also ended his life. Police have registered a case and are investigating the matter.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm