ಬ್ರೇಕಿಂಗ್ ನ್ಯೂಸ್
27-01-26 09:34 pm HK News Desk ಕರ್ನಾಟಕ
ದಾವಣಗೆರೆ, ಜ.27 : ಮದುವೆಯಾಗಿ ಎರಡೂವರೆ ತಿಂಗಳಿಗೆ ಪತ್ನಿ ತನ್ನ ಹಳೆಯ ಪ್ರಿಯಕರನ ಜೊತೆ ಪರಾರಿಯಾಗಿದ್ದು ಇದರ ಚಿಂತೆಯಲ್ಲಿ ನವ ವಿವಾಹಿತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ತಾಲೂಕು ಗುಮ್ಮನೂರು ಗ್ರಾಮದಲ್ಲಿ ನಡೆದಿದೆ.
ಯುವಕನ ಸಾವಿನ ಸುದ್ದಿ ತಿಳಿದು ಮದುವೆ ಮಾಡಿಕೊಟ್ಟ ಯುವತಿಯ ಮಾವನೂ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹರೀಶ್(32) ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ. ಘಟನೆಯಿಂದ ಮನನೊಂದು ಯುವತಿಯ ಮಾವ ರುದ್ರೇಶ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ.


ಮದುವೆಯಾಗಿ ಎರಡುವರೆ ತಿಂಗಳಲ್ಲಿ ಹೆಂಡತಿ ಸರಸ್ವತಿ ಬೇರೊಬ್ಬ ಯುವಕನೊಂದಿಗೆ ಓಡಿ ಹೋಗಿದ್ದು ಆನಂತರ ಪತಿಯ ವಿರುದ್ಧ ಕಿರುಕುಳದ ಆರೋಪ ಮಾಡಿದ್ದಳು. ಈ ಹಿನ್ನೆಲೆ ಪತಿ ಹರೀಶ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಸಾವಿಗೆ ಹೆಂಡತಿ, ಅತ್ತೆ ಮಾವ ಹಾಗೂ ಹೆಂಡತಿಯನ್ನ ಕರೆದುಕೊಂಡು ಹೋದ ಯುವಕನೇ ಕಾರಣ ಎಂದು ಬರೆದಿಟ್ಟಿದ್ದಾನೆ.
ತನ್ನ ಅಂತ್ಯ ಸಂಸ್ಕಾರವನ್ನ ಬಸವ ಧರ್ಮ ಪ್ರಕಾರವಾಗಿ ನೆರವೇರಿಸುವಂತೆಯೂ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾನೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident from Gummanur village in Davanagere, a 32-year-old newlywed man died by suicide just two and a half months after marriage, allegedly distressed after his wife eloped with her former lover and later filed harassment complaints against him. Upon hearing the news, the woman’s uncle, who had arranged the marriage, also ended his life. Police have registered a case and are investigating the matter.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am