ಬ್ರೇಕಿಂಗ್ ನ್ಯೂಸ್
30-01-26 06:35 pm Bangalore Correspondent ಕರ್ನಾಟಕ
ಬೆಂಗಳೂರು, ಜ.30 : ದೇಶ- ವಿದೇಶದಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಖ್ಯಾತ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ ರಾಯ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಚ್ಮಂಡ್ ಸರ್ಕಲ್ ನಲ್ಲಿರುವ ತಮ್ಮ ಕಚೇರಿಯಲ್ಲಿ ಐಟಿ ಅಧಿಕಾರಿಗಳ ಸಮ್ಮುಖದಲ್ಲಿಯೇ ಗುಂಡು ಹೊಡೆದುಕೊಂಡು ಸಾವಿಗೆ ಶರಣಾಗಿದ್ದಾರೆ. ಅವರನ್ನು ಕೂಡಲೇ ಎಚ್ಎಸ್ಆರ್ ಲೇಔಟ್ ನಲ್ಲಿರುವ ನಾರಾಯಣ ಹಾಸ್ಪಿಟಲ್ ಗೆ ಸೇರಿಸಿದರೂ, ಅಲ್ಲಿ ಅವರು ಅಸುನೀಗಿದ್ದಾರೆ.
ಸಿಜೆ ರಾಯ್ ದಿಢೀರ್ ಸಾವು ಉದ್ಯಮ ವಲಯದಲ್ಲಿ ಆಘಾತ ಮೂಡಿಸಿದೆ. ಕೆಲವು ದಿನಗಳಿಂದ ಐಟಿ ಅಧಿಕಾರಿಗಳು ಇವರ ಕಚೇರಿ, ಉದ್ಯಮ ಸಮೂಹದ ವಿಚಾರದಲ್ಲಿ ಪರಿಶೀಲನೆ ಕೈಗೊಂಡಿದ್ದು ಇಂದು ಕೂಡ ಕಚೇರಿಯಲ್ಲಿ ತಪಾಸಣೆ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ರಾಯ್ ಸಮ್ಮುಖದಲ್ಲಿಯೇ ಅಧಿಕಾರಿಗಳ ಪರಿಶೀಲನೆ ನಡೆಯುತ್ತಿತ್ತು. ಇದರಿಂದ ತೀವ್ರ ಒತ್ತಡಕ್ಕೆ ಒಳಗಾದ ರಾಯ್ ತನ್ನ ಪಿಸ್ತೂಲಿನಿಂದ ಎದೆಗೆ ಶೂಟ್ ಮಾಡಿಕೊಂಡಿದ್ದಾರೆ. ಅಲ್ಲಿದ್ದ ಅಧಿಕಾರಿಗಳೇ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು. ಎರಡು ಇನೋವಾ ಕಾರಿನಲ್ಲಿ ಬಂದಿದ್ದರು ಎನ್ನುವ ಮಾಹಿತಿ ಲಭಿಸಿದೆ.
ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್ನ ಅಧ್ಯಕ್ಷ ಮತ್ತು ಸಂಸ್ಥಾಪಕರಾಗಿದ್ದು ದೇಶದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದರು. ಹಲವು ಕ್ಷೇತ್ರಗಳಲ್ಲಿ ತಮ್ಮ ವ್ಯಾಪಾರ ಸಾಮ್ರಾಜ್ಯವನ್ನು ವಿಸ್ತರಿಸಿದ್ದಲ್ಲದೆ, ಗಲ್ಫ್ ಮತ್ತು ಕೇರಳ, ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿದ್ದರು. ರಾಯ್ ಅವರು ಕಾರುಗಳ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದು, ದುಬೈ ಮತ್ತು ಭಾರತದಲ್ಲಿ ದುಬಾರಿ ಐಷಾರಾಮಿ ಮತ್ತು ಸ್ಪೋರ್ಟ್ಸ್ ಕಾರುಗಳನ್ನು ಹೊಂದಿದ್ದರು.
In a shocking development that has rattled India’s real estate and business community, Confident Group chairman Dr. CJ Roy died by suicide on Friday, January 30, 2026. The 57-year-old founder of the well-known real estate conglomerate was found dead after reportedly shooting himself at his office in central Bengaluru’s Richmond Circle area.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm