ಬ್ರೇಕಿಂಗ್ ನ್ಯೂಸ್
30-01-26 06:35 pm Bangalore Correspondent ಕರ್ನಾಟಕ
ಬೆಂಗಳೂರು, ಜ.30 : ದೇಶ- ವಿದೇಶದಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಖ್ಯಾತ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ ರಾಯ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಚ್ಮಂಡ್ ಸರ್ಕಲ್ ನಲ್ಲಿರುವ ತಮ್ಮ ಕಚೇರಿಯಲ್ಲಿ ಐಟಿ ಅಧಿಕಾರಿಗಳ ಸಮ್ಮುಖದಲ್ಲಿಯೇ ಗುಂಡು ಹೊಡೆದುಕೊಂಡು ಸಾವಿಗೆ ಶರಣಾಗಿದ್ದಾರೆ. ಅವರನ್ನು ಕೂಡಲೇ ಎಚ್ಎಸ್ಆರ್ ಲೇಔಟ್ ನಲ್ಲಿರುವ ನಾರಾಯಣ ಹಾಸ್ಪಿಟಲ್ ಗೆ ಸೇರಿಸಿದರೂ, ಅಲ್ಲಿ ಅವರು ಅಸುನೀಗಿದ್ದಾರೆ.
ಸಿಜೆ ರಾಯ್ ದಿಢೀರ್ ಸಾವು ಉದ್ಯಮ ವಲಯದಲ್ಲಿ ಆಘಾತ ಮೂಡಿಸಿದೆ. ಕೆಲವು ದಿನಗಳಿಂದ ಐಟಿ ಅಧಿಕಾರಿಗಳು ಇವರ ಕಚೇರಿ, ಉದ್ಯಮ ಸಮೂಹದ ವಿಚಾರದಲ್ಲಿ ಪರಿಶೀಲನೆ ಕೈಗೊಂಡಿದ್ದು ಇಂದು ಕೂಡ ಕಚೇರಿಯಲ್ಲಿ ತಪಾಸಣೆ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ರಾಯ್ ಸಮ್ಮುಖದಲ್ಲಿಯೇ ಅಧಿಕಾರಿಗಳ ಪರಿಶೀಲನೆ ನಡೆಯುತ್ತಿತ್ತು. ಇದರಿಂದ ತೀವ್ರ ಒತ್ತಡಕ್ಕೆ ಒಳಗಾದ ರಾಯ್ ತನ್ನ ಪಿಸ್ತೂಲಿನಿಂದ ಎದೆಗೆ ಶೂಟ್ ಮಾಡಿಕೊಂಡಿದ್ದಾರೆ. ಅಲ್ಲಿದ್ದ ಅಧಿಕಾರಿಗಳೇ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು. ಎರಡು ಇನೋವಾ ಕಾರಿನಲ್ಲಿ ಬಂದಿದ್ದರು ಎನ್ನುವ ಮಾಹಿತಿ ಲಭಿಸಿದೆ.
ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್ನ ಅಧ್ಯಕ್ಷ ಮತ್ತು ಸಂಸ್ಥಾಪಕರಾಗಿದ್ದು ದೇಶದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದರು. ಹಲವು ಕ್ಷೇತ್ರಗಳಲ್ಲಿ ತಮ್ಮ ವ್ಯಾಪಾರ ಸಾಮ್ರಾಜ್ಯವನ್ನು ವಿಸ್ತರಿಸಿದ್ದಲ್ಲದೆ, ಗಲ್ಫ್ ಮತ್ತು ಕೇರಳ, ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿದ್ದರು. ರಾಯ್ ಅವರು ಕಾರುಗಳ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದು, ದುಬೈ ಮತ್ತು ಭಾರತದಲ್ಲಿ ದುಬಾರಿ ಐಷಾರಾಮಿ ಮತ್ತು ಸ್ಪೋರ್ಟ್ಸ್ ಕಾರುಗಳನ್ನು ಹೊಂದಿದ್ದರು.
In a shocking development that has rattled India’s real estate and business community, Confident Group chairman Dr. CJ Roy died by suicide on Friday, January 30, 2026. The 57-year-old founder of the well-known real estate conglomerate was found dead after reportedly shooting himself at his office in central Bengaluru’s Richmond Circle area.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm