ಬ್ರೇಕಿಂಗ್ ನ್ಯೂಸ್
02-02-26 12:18 pm HK News Desk ಕರ್ನಾಟಕ
ಬಾಗಲಕೋಟೆ, ಫೆ.2 : ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ತಾಯಿ ತನ್ನ ಮೂವರು ಮಕ್ಕಳನ್ನು ನೇಣಿಗೆ ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಭೀಕರ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದಿಂದ ಬೇಸತ್ತ ರೂಪಾ ಎಂಬ ಮಹಿಳೆ ಗಂಡ ಮತ್ತು ಅತ್ತೆ ಮೇಲಿನ ಕೋಪದಲ್ಲಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
ಮೃತ ಮಕ್ಕಳನ್ನು ಸಮೃದ್ಧಿ (5), ಪ್ರೀತಮ್ (4) ಮತ್ತು ಸುಕ್ಷಿತ್ (2) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ರೂಪಾ ಮೊದಲು ಮನೆಯ ಒಳಗಡೆ ಮೂವರು ಮಕ್ಕಳನ್ನು ನೇಣಿಗೆ ಹಾಕಿ ಕೊಂದಿದ್ದು ಬಳಿಕ ತಾನು ಡೀಸೆಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಗಂಭೀರ ಸ್ಥಿತಿಯಲ್ಲಿರುವ ರೂಪಾರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರೂಪಾ 2018ರಲ್ಲಿ ಹನಮಂತ ಎಂಬುವರೊಂದಿಗೆ ವಿವಾಹವಾಗಿದ್ದು, ದಂಪತಿಗೆ ಮೂರು ಮಕ್ಕಳಿದ್ದರು. ಅತ್ತೆ ರೇಣವ್ವರಿಂದ ನಿರಂತರ ಕಿರುಕುಳ ಎದುರಾಗುತ್ತಿತ್ತು ಎಂಬ ಆರೋಪಗಳಿದ್ದವು. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾದ ರೂಪಾ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ ಎನ್ನಲಾಗಿದೆ. ಬಾದಾಮಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬಾಗಲಕೋಟ ಎಸ್ಪಿ ಸಿದ್ದಾರ್ಥ ಗೋಯೆಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ. ತಾಯಿಯೇ ತನ್ನ ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿರುವ ಮಾಹಿತಿ ಇದೆ. ಮಕ್ಕಳು ಮೃತಪಟ್ಟಿದ್ದು, ತಾಯಿ ಗಂಭೀರ ಸ್ಥಿತಿಯಲ್ಲಿದ್ದಾಳೆ. ಗಂಡ–ಹೆಂಡತಿ ಕಲಹ ಮತ್ತು ಅತ್ತೆ–ಮಾವರಿಂದ ಕಿರುಕುಳ ಇದ್ದ ಬಗ್ಗೆ ಪ್ರಾಥಮಿಕ ಮಾಹಿತಿ ಇದೆ. ಮಹಿಳೆ ಆರೋಗ್ಯ ಸುಧಾರಿಸಿದ ಬಳಿಕ ಹೇಳಿಕೆ ಪಡೆಯಲಾಗುವುದು. ತನಿಖೆಯ ನಂತರವೇ ನಿಖರ ಕಾರಣ ತಿಳಿಯಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
In a tragic incident at Hiremuchalagudda village in Badami taluk, a woman allegedly hanged her three young children before attempting suicide by consuming diesel. The deceased children have been identified as Samruddhi (5), Preetham (4), and Suksith (2). The mother, Roopa, is undergoing treatment at a private hospital in critical condition.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am