ಬ್ರೇಕಿಂಗ್ ನ್ಯೂಸ್
02-02-26 11:02 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.2: ಚಿಕ್ಕಮಗಳೂರು - ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ಸಂಜೆ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದಲ್ಲಿ ಬೆಂಕಿ ಬಿದ್ದಿದ್ದು ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಧಗಧಗಿಸಿ ಉರಿದಿದೆ. ಯಾರೋ ಕಿಡಿಗೇಡಿಗಳೋ ಅಥವಾ ಸ್ಥಳೀಯರೇ ಬೆಂಕಿ ಹಚ್ಚಿರುವ ಸಾಧ್ಯತೆ ಇದೆ.
ಗಾಳಿಯ ವೇಗಕ್ಕೆ ಬೆಂಕಿ ವೇಗವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಭಾರೀ ಹಾನಿಯಾಗಲಿದೆ. ರಸ್ತೆ ಪಕ್ಕದಲ್ಲೇ ಬೆಂಕಿ ಕಾಣಿಸಿದ್ದು ಘಾಟಿಯಲ್ಲಿ ಸಂಚರಿಸುವ ವಾಹನ ಪ್ರಯಾಣಿಕರೇ ಬೆಂಕಿ ಹಚ್ಚಿದ್ದಾರೆಯೇ ಎಂಬ ಅನುಮಾನ ಇದೆ. ಕಿಡಿಗೇಡಿಗಳು ಉದ್ದೇಶಪೂರ್ವಕ ಬೆಂಕಿ ಹಚ್ಚಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಪ್ರತಿ ಬಾರಿ ಬೆಂಕಿ ಉಂಟಾಗುತ್ತಿದ್ದು ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಲ್ಲಿ ಎಸ್ಟೇಟ್ ಮಾಫಿಯಾ ವಿಸ್ತರಣೆಯ ಉದ್ದೇಶ ಒಂದೆಡೆಯಾದರೆ, ಇಂಥವರಿಗೆ ಅಧಿಕಾರಿಗಳ ಮೌನ ಸಮ್ಮತಿಯೂ ಇದರ ಹಿಂದಿರುತ್ತದೆ. ಜನವರಿ ವೇಳೆಗೆ ಅಷ್ಟೊಂದು ಬಿಸಿಲು ಇಲ್ಲದಿದ್ದರೂ ಬೆಂಕಿ ಹಚ್ಚುವುದು ಸಾಮಾನ್ಯ ಎನ್ನುವಂತಾಗಿದೆ. ಅರಣ್ಯಕ್ಕೆ ಬೆಂಕಿ ಹಚ್ಚುವುದು ಕಾನೂನು ರೀತ್ಯ ಅಪರಾಧವಾಗಿದ್ದು ಅಧಿಕಾರಿಗಳು ಆರೋಪಿಗಳನ್ನು ಪತ್ತೆ ಮಾಡದೆ ಕ್ರಮ ಜರುಗಿಸದಿರುವುದು ಇಂಥ ಕೃತ್ಯಗಳಿಗೆ ಕಡಿವಾಣ ಇಲ್ಲದಾಗಿದೆ. ಎರಡು ವಾರದ ಹಿಂದಷ್ಟೇ ಇದೇ ಭಾಗದಲ್ಲಿ ಬೆಂಕಿ ಉಂಟಾಗಿತ್ತು.
A major fire broke out in the Charmadi Ghat forest area under Mudigere range, damaging sensitive Western Ghats grasslands. With repeated incidents raising suspicions of deliberate arson, questions are being raised over alleged negligence and inaction by forest authorities. Firefighting operations are underway.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm