ಬ್ರೇಕಿಂಗ್ ನ್ಯೂಸ್
02-02-26 11:02 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.2: ಚಿಕ್ಕಮಗಳೂರು - ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ಸಂಜೆ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದಲ್ಲಿ ಬೆಂಕಿ ಬಿದ್ದಿದ್ದು ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಧಗಧಗಿಸಿ ಉರಿದಿದೆ. ಯಾರೋ ಕಿಡಿಗೇಡಿಗಳೋ ಅಥವಾ ಸ್ಥಳೀಯರೇ ಬೆಂಕಿ ಹಚ್ಚಿರುವ ಸಾಧ್ಯತೆ ಇದೆ.
ಗಾಳಿಯ ವೇಗಕ್ಕೆ ಬೆಂಕಿ ವೇಗವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಭಾರೀ ಹಾನಿಯಾಗಲಿದೆ. ರಸ್ತೆ ಪಕ್ಕದಲ್ಲೇ ಬೆಂಕಿ ಕಾಣಿಸಿದ್ದು ಘಾಟಿಯಲ್ಲಿ ಸಂಚರಿಸುವ ವಾಹನ ಪ್ರಯಾಣಿಕರೇ ಬೆಂಕಿ ಹಚ್ಚಿದ್ದಾರೆಯೇ ಎಂಬ ಅನುಮಾನ ಇದೆ. ಕಿಡಿಗೇಡಿಗಳು ಉದ್ದೇಶಪೂರ್ವಕ ಬೆಂಕಿ ಹಚ್ಚಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಪ್ರತಿ ಬಾರಿ ಬೆಂಕಿ ಉಂಟಾಗುತ್ತಿದ್ದು ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಲ್ಲಿ ಎಸ್ಟೇಟ್ ಮಾಫಿಯಾ ವಿಸ್ತರಣೆಯ ಉದ್ದೇಶ ಒಂದೆಡೆಯಾದರೆ, ಇಂಥವರಿಗೆ ಅಧಿಕಾರಿಗಳ ಮೌನ ಸಮ್ಮತಿಯೂ ಇದರ ಹಿಂದಿರುತ್ತದೆ. ಜನವರಿ ವೇಳೆಗೆ ಅಷ್ಟೊಂದು ಬಿಸಿಲು ಇಲ್ಲದಿದ್ದರೂ ಬೆಂಕಿ ಹಚ್ಚುವುದು ಸಾಮಾನ್ಯ ಎನ್ನುವಂತಾಗಿದೆ. ಅರಣ್ಯಕ್ಕೆ ಬೆಂಕಿ ಹಚ್ಚುವುದು ಕಾನೂನು ರೀತ್ಯ ಅಪರಾಧವಾಗಿದ್ದು ಅಧಿಕಾರಿಗಳು ಆರೋಪಿಗಳನ್ನು ಪತ್ತೆ ಮಾಡದೆ ಕ್ರಮ ಜರುಗಿಸದಿರುವುದು ಇಂಥ ಕೃತ್ಯಗಳಿಗೆ ಕಡಿವಾಣ ಇಲ್ಲದಾಗಿದೆ. ಎರಡು ವಾರದ ಹಿಂದಷ್ಟೇ ಇದೇ ಭಾಗದಲ್ಲಿ ಬೆಂಕಿ ಉಂಟಾಗಿತ್ತು.
A major fire broke out in the Charmadi Ghat forest area under Mudigere range, damaging sensitive Western Ghats grasslands. With repeated incidents raising suspicions of deliberate arson, questions are being raised over alleged negligence and inaction by forest authorities. Firefighting operations are underway.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm