ಬ್ರೇಕಿಂಗ್ ನ್ಯೂಸ್
05-02-26 05:52 pm HK News Desk ಕರ್ನಾಟಕ
ಶಿವಮೊಗ್ಗ, ಫೆ.05 : ನಿತ್ಯ ಬೆಳಗ್ಗೆ ಭವಿಷ್ಯ ಹೇಳುತ್ತಿದ್ದವನ ನಿಜ ಜೀವನದ ಕರ್ಮಕಾಂಡ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜನರಿಗೆ ಜ್ಯೋತಿಷ್ಯ ಹೇಳುತ್ತಿದ್ದ ಕಮಲಾಕರ್ ಭಟ್ ಎಂಬಾತ, ರೀಲ್ಸ್ ರಾಣಿ ಸುಚಿತ್ರಾ ಹಿಂದೆ ನಾಯಿ ತರ ಸುತ್ತಾಡಿದ್ದೇನೆ ಎಂದು ತಾನೇ ಒಪ್ಪಿಕೊಂಡಿರುವ ಆಡಿಯೋ ಇದೀಗ ವೈರಲ್ ಆಗಿದೆ.
ಈ ಮಾತುಗಳನ್ನು ಸ್ವತಃ ಕಮಲಾಕರ್ ಭಟ್ ಮಾತನಾಡಿರುವುದಾಗಿ ಹೇಳಲಾಗುತ್ತಿರುವ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಡಿಯೋದಲ್ಲಿ, “ಇವಳೇ ನನ್ನ ಸರ್ವಸ್ವ. ಅವಳನ್ನು ಪಡೆಯಬೇಕು ಎನ್ನುವ ದೃಷ್ಟಿಯಿಂದ ಅವಳು ಏನು ಮಾಡಿದ್ರು ಕೂಡ ನಾಯಿ ತರ ಅವಳ ಹಿಂದೆ ಓಡಾಡಿದವನು ನಾನು” ಎಂದು ಕಮಲಾಕರ್ ಭಟ್ ಹೇಳಿರುವುದು ಕೇಳಿಸುತ್ತದೆ.

ಇನ್ನೂ ಅದೇ ಆಡಿಯೋದಲ್ಲಿ ನಾಲ್ಕು ತಿಂಗಳ ಪರಿಶ್ರಮದ ನಂತರ ದೇವರು ಕೊಟ್ಟ ಫಲ ಎಂದು ಸುಚಿತ್ರಾಳನ್ನು ಪಡೆದಂತಾಗಿ ಮಾತನಾಡಿದ್ದಾನೆ. ಇದೇ ಆಡಿಯೋದಲ್ಲಿ ರೀಲ್ಸ್ ರಾಣಿ ಸುಚಿತ್ರಾ, “ಅವನಿಗೆ ಹೆಂಡತಿಯೂ ನಾನೇ, ಲವರೂ ನಾನೇ” ಎಂದು ಹೇಳಿರುವ ಭಾಗವೂ ಇದೆ. ಇದಾದ ಬಳಿಕ ಸುಚಿತ್ರಾ ತನ್ನ ಇನ್ಸ್ಟಾಗ್ರಾಮ್ ಬಯೋದಲ್ಲಿ “ನೊಂದ ಹೃದಯದ ಪ್ರೀತಿ, ಇನ್ಮೇಲೆ ಓನ್ಲಿ ಮನಿ ಮನಿ” ಎಂದು ಬದಲಿಸಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ. ಸುಚಿತ್ರಾ ಇನ್ಸ್ಟಾಗ್ರಾಮ್ನಲ್ಲಿ ಎರಡು ಖಾತೆಗಳನ್ನು ಹೊಂದಿದ್ದಾಳೆ ಎನ್ನಲಾಗಿದ್ದು, ಪ್ರೀತಿ ಹೆಸರಲ್ಲಿ ದುಡ್ಡು ಮಾಡುತ್ತಿದ್ದಳಾ? ಅಥವಾ ದುಡ್ಡಿಗಾಗಿ ಪ್ರೀತಿಯ ನಾಟಕವಾಡಿದಳಾ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಎದ್ದಿವೆ.
ಭವಿಷ್ಯ ಹೇಳುತ್ತಿದ್ದ ವ್ಯಕ್ತಿಯೊಬ್ಬನ ಈ ರೀತಿಯ ವೈಯಕ್ತಿಕ ಆಡಿಯೋ ಬಹಿರಂಗವಾಗಿರುವುದು ಜ್ಯೋತಿಷ್ಯ ವೃತ್ತಿಯ ನೈತಿಕತೆ ಮೇಲೆಯೂ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
An alleged audio clip of astrologer Kamalakar Bhat has gone viral on social media, triggering widespread debate. In the clip, he is purportedly heard admitting that he followed a woman social media influencer, popularly known as “Reels Rani” Suchitra, obsessively in order to win her over.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm