ಬ್ರೇಕಿಂಗ್ ನ್ಯೂಸ್
05-02-26 05:52 pm HK News Desk ಕರ್ನಾಟಕ
ಶಿವಮೊಗ್ಗ, ಫೆ.05 : ನಿತ್ಯ ಬೆಳಗ್ಗೆ ಭವಿಷ್ಯ ಹೇಳುತ್ತಿದ್ದವನ ನಿಜ ಜೀವನದ ಕರ್ಮಕಾಂಡ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜನರಿಗೆ ಜ್ಯೋತಿಷ್ಯ ಹೇಳುತ್ತಿದ್ದ ಕಮಲಾಕರ್ ಭಟ್ ಎಂಬಾತ, ರೀಲ್ಸ್ ರಾಣಿ ಸುಚಿತ್ರಾ ಹಿಂದೆ ನಾಯಿ ತರ ಸುತ್ತಾಡಿದ್ದೇನೆ ಎಂದು ತಾನೇ ಒಪ್ಪಿಕೊಂಡಿರುವ ಆಡಿಯೋ ಇದೀಗ ವೈರಲ್ ಆಗಿದೆ.
ಈ ಮಾತುಗಳನ್ನು ಸ್ವತಃ ಕಮಲಾಕರ್ ಭಟ್ ಮಾತನಾಡಿರುವುದಾಗಿ ಹೇಳಲಾಗುತ್ತಿರುವ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಡಿಯೋದಲ್ಲಿ, “ಇವಳೇ ನನ್ನ ಸರ್ವಸ್ವ. ಅವಳನ್ನು ಪಡೆಯಬೇಕು ಎನ್ನುವ ದೃಷ್ಟಿಯಿಂದ ಅವಳು ಏನು ಮಾಡಿದ್ರು ಕೂಡ ನಾಯಿ ತರ ಅವಳ ಹಿಂದೆ ಓಡಾಡಿದವನು ನಾನು” ಎಂದು ಕಮಲಾಕರ್ ಭಟ್ ಹೇಳಿರುವುದು ಕೇಳಿಸುತ್ತದೆ.

ಇನ್ನೂ ಅದೇ ಆಡಿಯೋದಲ್ಲಿ ನಾಲ್ಕು ತಿಂಗಳ ಪರಿಶ್ರಮದ ನಂತರ ದೇವರು ಕೊಟ್ಟ ಫಲ ಎಂದು ಸುಚಿತ್ರಾಳನ್ನು ಪಡೆದಂತಾಗಿ ಮಾತನಾಡಿದ್ದಾನೆ. ಇದೇ ಆಡಿಯೋದಲ್ಲಿ ರೀಲ್ಸ್ ರಾಣಿ ಸುಚಿತ್ರಾ, “ಅವನಿಗೆ ಹೆಂಡತಿಯೂ ನಾನೇ, ಲವರೂ ನಾನೇ” ಎಂದು ಹೇಳಿರುವ ಭಾಗವೂ ಇದೆ. ಇದಾದ ಬಳಿಕ ಸುಚಿತ್ರಾ ತನ್ನ ಇನ್ಸ್ಟಾಗ್ರಾಮ್ ಬಯೋದಲ್ಲಿ “ನೊಂದ ಹೃದಯದ ಪ್ರೀತಿ, ಇನ್ಮೇಲೆ ಓನ್ಲಿ ಮನಿ ಮನಿ” ಎಂದು ಬದಲಿಸಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ. ಸುಚಿತ್ರಾ ಇನ್ಸ್ಟಾಗ್ರಾಮ್ನಲ್ಲಿ ಎರಡು ಖಾತೆಗಳನ್ನು ಹೊಂದಿದ್ದಾಳೆ ಎನ್ನಲಾಗಿದ್ದು, ಪ್ರೀತಿ ಹೆಸರಲ್ಲಿ ದುಡ್ಡು ಮಾಡುತ್ತಿದ್ದಳಾ? ಅಥವಾ ದುಡ್ಡಿಗಾಗಿ ಪ್ರೀತಿಯ ನಾಟಕವಾಡಿದಳಾ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಎದ್ದಿವೆ.
ಭವಿಷ್ಯ ಹೇಳುತ್ತಿದ್ದ ವ್ಯಕ್ತಿಯೊಬ್ಬನ ಈ ರೀತಿಯ ವೈಯಕ್ತಿಕ ಆಡಿಯೋ ಬಹಿರಂಗವಾಗಿರುವುದು ಜ್ಯೋತಿಷ್ಯ ವೃತ್ತಿಯ ನೈತಿಕತೆ ಮೇಲೆಯೂ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
An alleged audio clip of astrologer Kamalakar Bhat has gone viral on social media, triggering widespread debate. In the clip, he is purportedly heard admitting that he followed a woman social media influencer, popularly known as “Reels Rani” Suchitra, obsessively in order to win her over.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm