ಬ್ರೇಕಿಂಗ್ ನ್ಯೂಸ್
05-02-26 05:52 pm HK News Desk ಕರ್ನಾಟಕ
ಶಿವಮೊಗ್ಗ, ಫೆ.05 : ನಿತ್ಯ ಬೆಳಗ್ಗೆ ಭವಿಷ್ಯ ಹೇಳುತ್ತಿದ್ದವನ ನಿಜ ಜೀವನದ ಕರ್ಮಕಾಂಡ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜನರಿಗೆ ಜ್ಯೋತಿಷ್ಯ ಹೇಳುತ್ತಿದ್ದ ಕಮಲಾಕರ್ ಭಟ್ ಎಂಬಾತ, ರೀಲ್ಸ್ ರಾಣಿ ಸುಚಿತ್ರಾ ಹಿಂದೆ ನಾಯಿ ತರ ಸುತ್ತಾಡಿದ್ದೇನೆ ಎಂದು ತಾನೇ ಒಪ್ಪಿಕೊಂಡಿರುವ ಆಡಿಯೋ ಇದೀಗ ವೈರಲ್ ಆಗಿದೆ.
ಈ ಮಾತುಗಳನ್ನು ಸ್ವತಃ ಕಮಲಾಕರ್ ಭಟ್ ಮಾತನಾಡಿರುವುದಾಗಿ ಹೇಳಲಾಗುತ್ತಿರುವ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಡಿಯೋದಲ್ಲಿ, “ಇವಳೇ ನನ್ನ ಸರ್ವಸ್ವ. ಅವಳನ್ನು ಪಡೆಯಬೇಕು ಎನ್ನುವ ದೃಷ್ಟಿಯಿಂದ ಅವಳು ಏನು ಮಾಡಿದ್ರು ಕೂಡ ನಾಯಿ ತರ ಅವಳ ಹಿಂದೆ ಓಡಾಡಿದವನು ನಾನು” ಎಂದು ಕಮಲಾಕರ್ ಭಟ್ ಹೇಳಿರುವುದು ಕೇಳಿಸುತ್ತದೆ.

ಇನ್ನೂ ಅದೇ ಆಡಿಯೋದಲ್ಲಿ ನಾಲ್ಕು ತಿಂಗಳ ಪರಿಶ್ರಮದ ನಂತರ ದೇವರು ಕೊಟ್ಟ ಫಲ ಎಂದು ಸುಚಿತ್ರಾಳನ್ನು ಪಡೆದಂತಾಗಿ ಮಾತನಾಡಿದ್ದಾನೆ. ಇದೇ ಆಡಿಯೋದಲ್ಲಿ ರೀಲ್ಸ್ ರಾಣಿ ಸುಚಿತ್ರಾ, “ಅವನಿಗೆ ಹೆಂಡತಿಯೂ ನಾನೇ, ಲವರೂ ನಾನೇ” ಎಂದು ಹೇಳಿರುವ ಭಾಗವೂ ಇದೆ. ಇದಾದ ಬಳಿಕ ಸುಚಿತ್ರಾ ತನ್ನ ಇನ್ಸ್ಟಾಗ್ರಾಮ್ ಬಯೋದಲ್ಲಿ “ನೊಂದ ಹೃದಯದ ಪ್ರೀತಿ, ಇನ್ಮೇಲೆ ಓನ್ಲಿ ಮನಿ ಮನಿ” ಎಂದು ಬದಲಿಸಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ. ಸುಚಿತ್ರಾ ಇನ್ಸ್ಟಾಗ್ರಾಮ್ನಲ್ಲಿ ಎರಡು ಖಾತೆಗಳನ್ನು ಹೊಂದಿದ್ದಾಳೆ ಎನ್ನಲಾಗಿದ್ದು, ಪ್ರೀತಿ ಹೆಸರಲ್ಲಿ ದುಡ್ಡು ಮಾಡುತ್ತಿದ್ದಳಾ? ಅಥವಾ ದುಡ್ಡಿಗಾಗಿ ಪ್ರೀತಿಯ ನಾಟಕವಾಡಿದಳಾ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಎದ್ದಿವೆ.
ಭವಿಷ್ಯ ಹೇಳುತ್ತಿದ್ದ ವ್ಯಕ್ತಿಯೊಬ್ಬನ ಈ ರೀತಿಯ ವೈಯಕ್ತಿಕ ಆಡಿಯೋ ಬಹಿರಂಗವಾಗಿರುವುದು ಜ್ಯೋತಿಷ್ಯ ವೃತ್ತಿಯ ನೈತಿಕತೆ ಮೇಲೆಯೂ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
An alleged audio clip of astrologer Kamalakar Bhat has gone viral on social media, triggering widespread debate. In the clip, he is purportedly heard admitting that he followed a woman social media influencer, popularly known as “Reels Rani” Suchitra, obsessively in order to win her over.
15-04-26 07:05 pm
HK News Staffer
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 05:29 pm
HK News Staffer
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am