ಬ್ರೇಕಿಂಗ್ ನ್ಯೂಸ್
01-01-21 12:36 pm Headline Karnataka News Network ಕರ್ನಾಟಕ
ಕಾರ್ಕಳ, ಜ.1 : ಹೊಸ ವರ್ಷಕ್ಕೆ ಸ್ವಾಗತ ಕೋರಿ ರಾಷ್ಟ್ರೀಯ ಹೆದ್ದಾರಿಯಲ್ಲಿ “ಹ್ಯಾಪಿ ನ್ಯೂ ಇಯರ್- 2021" ಎಂದು ಬರೆಯಲು ಹೋಗಿ ಇಬ್ಬರು ಯುವಕರು ದುರಂತ ಸಾವು ಕಂಡ ಘಟನೆ ಇಲ್ಲಿನ ಬಜಗೋಳಿ ಸಮೀಪದ ಮಿಯ್ಯಾರಿನಲ್ಲಿ ನಡೆದಿದೆ.

ಗುರುವಾರ ರಾತ್ರಿ ನಾಲ್ವರು ಯುವಕರು ಮಿಯ್ಯಾರಿನ ರಸ್ತೆಯಲ್ಲಿ ಬರೆಯುತ್ತಿದ್ದಾಗಲೇ ವೇಗವಾಗಿ ಬಂದ ಈಕೋ ಕಾರು ಡಿಕ್ಕಿಯಾಗಿದೆ. ರಾತ್ರಿ 10.30 ರ ಸುಮಾರಿಗೆ ಘಟನೆ ನಡೆದಿದ್ದು ಒಬ್ಬ ಸ್ಥಳದಲ್ಲಿಯೇ ದಾರುಣ ಸಾವನ್ನಪ್ಪಿದ್ದಾನೆ. ಅಪಘಾತ ನಡೆದು, ಕೆಲವು ಸಮಯದ ವರೆಗೂ ಯುವಕರು ರಕ್ತದ ಮಡುವಿನಲ್ಲಿ ಒದ್ದಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರನ್ನು ಬಾಗಲಕೋಟೆ ಜಿಲ್ಲೆಯ ಮೂಲದ ಶರಣ್ ಮತ್ತು ಸಿದ್ದು ಎಂದು ಗುರುತಿಸಲಾಗಿದೆ. ತೌಸಿಫ್ ಮತ್ತು ಬಸವರಾಜ್ ಎಂಬವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ಬರೆಯಲು ಹೋಗಿದ್ದಾರೋ ಎನ್ನುವ ಬಗ್ಗೆ ಗೊತ್ತಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm