ಬ್ರೇಕಿಂಗ್ ನ್ಯೂಸ್
01-01-21 12:36 pm Headline Karnataka News Network ಕರ್ನಾಟಕ
ಕಾರ್ಕಳ, ಜ.1 : ಹೊಸ ವರ್ಷಕ್ಕೆ ಸ್ವಾಗತ ಕೋರಿ ರಾಷ್ಟ್ರೀಯ ಹೆದ್ದಾರಿಯಲ್ಲಿ “ಹ್ಯಾಪಿ ನ್ಯೂ ಇಯರ್- 2021" ಎಂದು ಬರೆಯಲು ಹೋಗಿ ಇಬ್ಬರು ಯುವಕರು ದುರಂತ ಸಾವು ಕಂಡ ಘಟನೆ ಇಲ್ಲಿನ ಬಜಗೋಳಿ ಸಮೀಪದ ಮಿಯ್ಯಾರಿನಲ್ಲಿ ನಡೆದಿದೆ.

ಗುರುವಾರ ರಾತ್ರಿ ನಾಲ್ವರು ಯುವಕರು ಮಿಯ್ಯಾರಿನ ರಸ್ತೆಯಲ್ಲಿ ಬರೆಯುತ್ತಿದ್ದಾಗಲೇ ವೇಗವಾಗಿ ಬಂದ ಈಕೋ ಕಾರು ಡಿಕ್ಕಿಯಾಗಿದೆ. ರಾತ್ರಿ 10.30 ರ ಸುಮಾರಿಗೆ ಘಟನೆ ನಡೆದಿದ್ದು ಒಬ್ಬ ಸ್ಥಳದಲ್ಲಿಯೇ ದಾರುಣ ಸಾವನ್ನಪ್ಪಿದ್ದಾನೆ. ಅಪಘಾತ ನಡೆದು, ಕೆಲವು ಸಮಯದ ವರೆಗೂ ಯುವಕರು ರಕ್ತದ ಮಡುವಿನಲ್ಲಿ ಒದ್ದಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರನ್ನು ಬಾಗಲಕೋಟೆ ಜಿಲ್ಲೆಯ ಮೂಲದ ಶರಣ್ ಮತ್ತು ಸಿದ್ದು ಎಂದು ಗುರುತಿಸಲಾಗಿದೆ. ತೌಸಿಫ್ ಮತ್ತು ಬಸವರಾಜ್ ಎಂಬವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ಬರೆಯಲು ಹೋಗಿದ್ದಾರೋ ಎನ್ನುವ ಬಗ್ಗೆ ಗೊತ್ತಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm