ಬ್ರೇಕಿಂಗ್ ನ್ಯೂಸ್
11-08-20 09:58 am Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 11: ಇಲ್ಲಿನ ಭಾಗಮಂಡಲದ ಬ್ರಹ್ಮಗಿರಿ ಬೆಟ್ಟ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ನಾರಾಯಣ ಆಚಾರ್ ಅವರ ಮೃತದೇಹ ಇಂದು ಪತ್ತೆಯಾಗಿತ್ತು.
ಗುರುವಾರ ಗುಡ್ಡ ಕುಸಿದು ತಲಕಾವೇರಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಮತ್ತು ನಾಲ್ವರು ನಾಪತ್ತೆಯಾಗಿದ್ದರು. ನಂತರ ಸತತ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಶನಿವಾರ ನಾರಾಯಣ ಆಚಾರ್ ಸಹೋಧರ ಆನಂದತೀರ್ಥ ಅವರ ಮೃತದೇಹ ಪತ್ತೆಯಾಗಿತ್ತು.
ಕಾರ್ಯಾಚರಣೆ ಸ್ಥಳದಲ್ಲಿ ನಾರಾಯಣ ಆಚಾರ್ ಅವರ ಪುತ್ರಿಯರಾದ ಶಾರದಾ ಮತ್ತು ನಮಿತ ಕೂಡ ಇದ್ದಾರೆ. ಇಂದು ನಾರಾಯಣ ಆಚಾರ್ ಅವರಿಗೆ ಸೇರಿದ ಎರಡು ಕಾರು, ಬೈಕ್, ನಾರಾಯಣ ಆಚಾರ್ ಅವರ ಮನೆ ನಾಯಿ ಮೃತದೇಹವೂ ಪತ್ತೆಯಾಗಿದೆ.

ಸಚಿವ ವಿ. ಸೋಮಣ್ಣ, ಶಾಸಕ ಕೆ ಜಿ ಬೋಪಯ್ಯ ,ಸಂಸದ ಪ್ರತಾಪ್ ಸಿಂಹ ,ಶಾಸಕ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಅವರಿದ್ದು, ಕಾರ್ಯಾಚರಣೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm