ಬ್ರೇಕಿಂಗ್ ನ್ಯೂಸ್
11-08-20 09:58 am Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 11: ಇಲ್ಲಿನ ಭಾಗಮಂಡಲದ ಬ್ರಹ್ಮಗಿರಿ ಬೆಟ್ಟ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ನಾರಾಯಣ ಆಚಾರ್ ಅವರ ಮೃತದೇಹ ಇಂದು ಪತ್ತೆಯಾಗಿತ್ತು.
ಗುರುವಾರ ಗುಡ್ಡ ಕುಸಿದು ತಲಕಾವೇರಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಮತ್ತು ನಾಲ್ವರು ನಾಪತ್ತೆಯಾಗಿದ್ದರು. ನಂತರ ಸತತ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಶನಿವಾರ ನಾರಾಯಣ ಆಚಾರ್ ಸಹೋಧರ ಆನಂದತೀರ್ಥ ಅವರ ಮೃತದೇಹ ಪತ್ತೆಯಾಗಿತ್ತು.
ಕಾರ್ಯಾಚರಣೆ ಸ್ಥಳದಲ್ಲಿ ನಾರಾಯಣ ಆಚಾರ್ ಅವರ ಪುತ್ರಿಯರಾದ ಶಾರದಾ ಮತ್ತು ನಮಿತ ಕೂಡ ಇದ್ದಾರೆ. ಇಂದು ನಾರಾಯಣ ಆಚಾರ್ ಅವರಿಗೆ ಸೇರಿದ ಎರಡು ಕಾರು, ಬೈಕ್, ನಾರಾಯಣ ಆಚಾರ್ ಅವರ ಮನೆ ನಾಯಿ ಮೃತದೇಹವೂ ಪತ್ತೆಯಾಗಿದೆ.

ಸಚಿವ ವಿ. ಸೋಮಣ್ಣ, ಶಾಸಕ ಕೆ ಜಿ ಬೋಪಯ್ಯ ,ಸಂಸದ ಪ್ರತಾಪ್ ಸಿಂಹ ,ಶಾಸಕ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಅವರಿದ್ದು, ಕಾರ್ಯಾಚರಣೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am