ಬ್ರೇಕಿಂಗ್ ನ್ಯೂಸ್
13-02-26 10:45 pm HK News Desk ಕರ್ನಾಟಕ
ಬೆಂಗಳೂರು, ಫೆ.13: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀಕ್ಷಕ ಎಂಜಿನಿಯರ್ ಎಚ್.ಎಂ. ಜನಾರ್ದನ್ ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಏಕಕಾಲದಲ್ಲಿ 6 ಕಡೆ ದಾಳಿ ನಡೆಸಿ ಸುಮಾರು 23 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.
ಜನಾರ್ದನ್ ಅವರ ಆಪ್ತ ಸುಜಯ್ ಶೆಟ್ಟಿ ಎಂಬವರಿಗೆ ಸೇರಿದ ಫ್ಲಾಟ್ನಲ್ಲಿ ಅಧಿಕಾರಿಗಳು ಶೋಧ ನಡೆಸಿದಾಗ, ಬರೋಬ್ಬರಿ 1.70 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಈ ಹಣವು ಎಂಜಿನಿಯರ್ ಜನಾರ್ದನ್ ಅವರಿಗೆ ಸೇರಿದ್ದಾ ಎಂಬ ನಿಟ್ಟಿನಲ್ಲಿ ತನಿಖೆ ಸಾಗಿದೆ. ಜನಾರ್ದನ್ ಅವರಿಗೆ ಸೇರಿದ ಮನೆ, ಕಚೇರಿ ಸೇರಿದಂತೆ ಒಟ್ಟು 6 ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಇದರ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ.


ಇದೇ ವೇಳೆ ಲೋಕೋಪಯೋಗಿ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಇಂಜಿನಿಯರ್ಗಳು ಸೇರಿದಂತೆ ನಾಲ್ವರು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ನಡೆದ ದಾಳಿಯಾಗಿದ್ದು 23 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಜನಾರ್ಧನ ಅವರ ಬಳಿ 1 ನಿವೇಶನ, 3 ಮನೆಗಳು, 34 ಎಕರೆ ಕೃಷಿ ಜಮೀನು, ₹1.70 ಕೋಟಿ ನಗದು, ₹7.08 ಲಕ್ಷದ ಚಿನ್ನಾಭರಣ, ₹20 ಲಕ್ಷದ ವಾಹನಗಳು, ₹60 ಲಕ್ಷ ಮೌಲ್ಯದ ಇತರೆ ವಸ್ತುಗಳು ಒಟ್ಟು ₹4.42 ಕೋಟಿ ಮೌಲ್ಯದ ಆಸ್ತಿ ವಶಪಡಿಸಿದ್ದಾರೆ.
ಪುರುಷೋತ್ತಮ ದಾಸ್ ಹೆಗಡೆ – ₹11.29 ಕೋಟಿ
ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಪುರುಷೋತ್ತಮ ದಾಸ್ ಹೆಗಡೆ ಅವರಿಗೆ ಸೇರಿದ 14 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ.
ಪತ್ತೆಯಾದ ಆಸ್ತಿ:
ಒಟ್ಟು ಆಸ್ತಿ: ₹11.29 ಕೋಟಿ (ಅಂದಾಜು)
ಅರ್ಜುನ್ ಆರ್.ಎಚ್ (BESCOM) – ₹2.18 ಕೋಟಿ
• 2 ನಿವೇಶನ, 3 ಮನೆಗಳು
• 2 ಎಕರೆ 20 ಗುಂಟೆ ಜಮೀನು
• ಚಿನ್ನಾಭರಣ, ವಾಹನಗಳು, ಇತರೆ ವಸ್ತುಗಳು
ಒಟ್ಟು ಅಸಮತೋಲನ ಆಸ್ತಿ: ₹2.18 ಕೋಟಿ
ಸೋಮಲಿಂಗಪ್ಪ ಸಿದ್ದನಗೌಡರ್ – ₹1.82 ಕೋಟಿ
ಒಟ್ಟು ಅಸಮತೋಲನ ಆಸ್ತಿ: ₹1.82 ಕೋಟಿ
ಪ್ರಕರಣದ ತನಿಖೆ ಮುಂದುವರಿದಿದ್ದು, ಪತ್ತೆಯಾದ ನಗದು ಹಾಗೂ ಆಸ್ತಿಗಳ ಮೂಲದ ಬಗ್ಗೆ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
In a major anti-corruption operation, officials of the Karnataka Lokayukta have unearthed disproportionate assets worth over ₹23 crore during raids conducted against H.M. Janardhan, Superintendent Engineer of the Karnataka Residential Educational Institutions Society (KREIS), on charges of amassing wealth beyond known sources of income.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 09:07 pm
HK News Staffer
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm