ಬ್ರೇಕಿಂಗ್ ನ್ಯೂಸ್
15-02-26 10:38 pm HK News Desk ಕರ್ನಾಟಕ
ಬೆಂಗಳೂರು, ಫೆ.15: ಎರಡನೇ ಮಗುವನ್ನು ಬರಮಾಡಿಕೊಳ್ಳುವ ಸಂತಸದ ಕ್ಷಣವನ್ನು ಸಂಭ್ರಮಿಸಲು ತೆರಳಿದ್ದ ದಂಪತಿಗೆ ದುರಂತ ಎದುರಾಗಿದೆ. ಎರಡನೇ ಮಗುವಿನ ಗರ್ಭ ಧರಿಸಿದ್ದ ಪತ್ನಿಯ ಪ್ರೆಗ್ನೆನ್ಸಿ ಫೋಟೋಶೂಟ್ ವೇಳೆ ಅವರ ಮೂರು ವರ್ಷದ ಮೊದಲ ಮಗು ನೀರಿನ ಪೂಲ್ಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗಿಡ್ಡೆನಹಳ್ಳಿಯಲ್ಲಿ ನಡೆದಿದೆ.
ಎರಡನೇ ಮಗುವಿನ ಆಗಮನದ ಖುಷಿಯಲ್ಲಿ ದಂಪತಿ ಫೋಟೋಶೂಟ್ ವ್ಯವಸ್ಥೆ ಮಾಡಿಕೊಂಡಿದ್ದರು. ಫೋಟೋ ಶೂಟ್ ನಡೆಯುತ್ತಿದ್ದ ಸಂದರ್ಭದಲ್ಲಿ ಮಗುವನ್ನು ಸಮೀಪದಲ್ಲೇ ಆಟವಾಡಲು ಬಿಡಲಾಗಿತ್ತು. ಈ ವೇಳೆ ಗಮನಿಸದ ಕಾರಣ ಮಗು ಅಲ್ಲೇ ಇದ್ದ ಸಣ್ಣ ನೀರಿನ ಪೂಲ್ಗೆ ಬಿದ್ದಿದ್ದು, ಕೆಲ ಹೊತ್ತಿನ ಬಳಿಕ ಘಟನೆ ಬೆಳಕಿಗೆ ಬಂದಿದೆ.
ತಕ್ಷಣ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರೂ, ಆಗಲೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಘಟನೆ ಕುಟುಂಬದವರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೃತದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A joyful maternity photoshoot celebrating a couple’s second pregnancy ended in tragedy after their three-year-old son drowned in a water pool in Giddenahalli, Bengaluru North Taluk.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm