ಬ್ರೇಕಿಂಗ್ ನ್ಯೂಸ್
17-02-26 09:12 pm HK Staffer ಕರ್ನಾಟಕ
ಬೆಂಗಳೂರು, ಫೆ.17: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಉದ್ಯಮಿ ಮೋಹನದಾಸ್ ಪೈ ತಿರುಗೇಟು ಕೊಟ್ಟಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋಹನದಾಸ್ ಪೈ, ಇದೊಂದು ದೊಡ್ಡ ಸುಳ್ಳು ಮತ್ತು ಕೆಟ್ಟ ಜೋಕ್ ಎಂದು ಟೀಕಿಸಿದ್ದಾರೆ. ಬೆಂಗಳೂರು ಹೊರತುಪಡಿಸಿದ್ರೆ ಎರಡನೇ ದೊಡ್ಡ ಆದಾಯದ ಮೂಲ ದಕ್ಷಿಣ ಕನ್ನಡ. 30,000 ಹೆಚ್ಚಿನ ವಿದ್ಯಾರ್ಥಿಗಳು ಬೇರೆ ರಾಜ್ಯ, ನಗರದಿಂದ ವೈದ್ಯಕೀಯ, ಎಂಜಿನಿಯರಿಂಗ್ ಕಲಿಯಲು ಇಲ್ಲಿಗೆ ಬರುತ್ತಾರೆ. ನೀವು ಹೇಳಿದ್ದೇ ಸರಿಯಾಗಿದ್ರೆ ಯಾಕೆ ಹೆತ್ತವರು ಇಲ್ಲಿಗೆ ವಿದ್ಯಾಭ್ಯಾಸಕ್ಕೆ ಕಳಿಸುತ್ತಿದ್ರು ಎಂದು ಖರ್ಗೆಗೆ ಉದ್ಯಮಿ ಪೈ ಪ್ರಶ್ನಿಸಿದ್ದಾರೆ.


ಸಚಿವರಾಗಿ ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನೀವು ನಮ್ಮನ್ನು ಅತ್ಯಂತ ತುಚ್ಛವಾಗಿ ನೋಡಿದ್ರಿ ಅಂತಾ ಕರಾವಳಿ ಮೂಲದ ಉದ್ಯಮಿ ಪೈ ಕಿಡಿಕಾರಿದ್ದಾರೆ.
ಸಮಸ್ಯೆಗಳ ಬಗ್ಗೆ ಕುರುಡಾಗಿದ್ರೆ ಹೀಗೆಯೇ ಆಗುತ್ತೆ. ರಾಜ್ಯದ 40% ಜಿಡಿಪಿಯನ್ನು ಬೆಂಗಳೂರು ಕೊಡುತ್ತೆ. ಎರಡನೇ ಸ್ಥಾನದಲ್ಲಿರುವ ದಕ್ಷಿಣ ಕನ್ನಡ 5.4% ಅನ್ನು ಕೊಡುಗೆ ಕೊಡುತ್ತೆ. ಇದರಲ್ಲಿಯೇ ವ್ಯತ್ಯಾಸ ತಿಳಿಯೋದಿಲ್ವೇ? ನಾನು ಹೇಳೋದು ಸುಳ್ಳಾಗಿದ್ರೆ ಅಲ್ಲಿನ ಸ್ಥಳೀಯ ಕಾಮರ್ಸ್ ವಿಭಾಗ ಈ ಬಗ್ಗೆ ಚರ್ಚೆ ಯಾಕೆ ಮಾಡುತ್ತೆ? ನಮ್ಮ ಸರ್ಕಾರ ಕರಾವಳಿ ಅಭಿವೃದ್ಧಿಯ ಬಗ್ಗೆ ಜವಾಬ್ದಾರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
Minister @PriyankKharge why are you abusing South Canara and people of South Canara? Nobody is turning any blind eye. The problem was about the jihadi group from the neighboring district who came and created trouble and which INC was soft on. They are now banned. Local leaders… https://t.co/bj5EzSu4rb
— Mohandas Pai (@TVMohandasPai) February 17, 2026
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm