ಬ್ರೇಕಿಂಗ್ ನ್ಯೂಸ್
17-02-26 09:12 pm HK Staffer ಕರ್ನಾಟಕ
ಬೆಂಗಳೂರು, ಫೆ.17: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಉದ್ಯಮಿ ಮೋಹನದಾಸ್ ಪೈ ತಿರುಗೇಟು ಕೊಟ್ಟಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋಹನದಾಸ್ ಪೈ, ಇದೊಂದು ದೊಡ್ಡ ಸುಳ್ಳು ಮತ್ತು ಕೆಟ್ಟ ಜೋಕ್ ಎಂದು ಟೀಕಿಸಿದ್ದಾರೆ. ಬೆಂಗಳೂರು ಹೊರತುಪಡಿಸಿದ್ರೆ ಎರಡನೇ ದೊಡ್ಡ ಆದಾಯದ ಮೂಲ ದಕ್ಷಿಣ ಕನ್ನಡ. 30,000 ಹೆಚ್ಚಿನ ವಿದ್ಯಾರ್ಥಿಗಳು ಬೇರೆ ರಾಜ್ಯ, ನಗರದಿಂದ ವೈದ್ಯಕೀಯ, ಎಂಜಿನಿಯರಿಂಗ್ ಕಲಿಯಲು ಇಲ್ಲಿಗೆ ಬರುತ್ತಾರೆ. ನೀವು ಹೇಳಿದ್ದೇ ಸರಿಯಾಗಿದ್ರೆ ಯಾಕೆ ಹೆತ್ತವರು ಇಲ್ಲಿಗೆ ವಿದ್ಯಾಭ್ಯಾಸಕ್ಕೆ ಕಳಿಸುತ್ತಿದ್ರು ಎಂದು ಖರ್ಗೆಗೆ ಉದ್ಯಮಿ ಪೈ ಪ್ರಶ್ನಿಸಿದ್ದಾರೆ.


ಸಚಿವರಾಗಿ ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನೀವು ನಮ್ಮನ್ನು ಅತ್ಯಂತ ತುಚ್ಛವಾಗಿ ನೋಡಿದ್ರಿ ಅಂತಾ ಕರಾವಳಿ ಮೂಲದ ಉದ್ಯಮಿ ಪೈ ಕಿಡಿಕಾರಿದ್ದಾರೆ.
ಸಮಸ್ಯೆಗಳ ಬಗ್ಗೆ ಕುರುಡಾಗಿದ್ರೆ ಹೀಗೆಯೇ ಆಗುತ್ತೆ. ರಾಜ್ಯದ 40% ಜಿಡಿಪಿಯನ್ನು ಬೆಂಗಳೂರು ಕೊಡುತ್ತೆ. ಎರಡನೇ ಸ್ಥಾನದಲ್ಲಿರುವ ದಕ್ಷಿಣ ಕನ್ನಡ 5.4% ಅನ್ನು ಕೊಡುಗೆ ಕೊಡುತ್ತೆ. ಇದರಲ್ಲಿಯೇ ವ್ಯತ್ಯಾಸ ತಿಳಿಯೋದಿಲ್ವೇ? ನಾನು ಹೇಳೋದು ಸುಳ್ಳಾಗಿದ್ರೆ ಅಲ್ಲಿನ ಸ್ಥಳೀಯ ಕಾಮರ್ಸ್ ವಿಭಾಗ ಈ ಬಗ್ಗೆ ಚರ್ಚೆ ಯಾಕೆ ಮಾಡುತ್ತೆ? ನಮ್ಮ ಸರ್ಕಾರ ಕರಾವಳಿ ಅಭಿವೃದ್ಧಿಯ ಬಗ್ಗೆ ಜವಾಬ್ದಾರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
Minister @PriyankKharge why are you abusing South Canara and people of South Canara? Nobody is turning any blind eye. The problem was about the jihadi group from the neighboring district who came and created trouble and which INC was soft on. They are now banned. Local leaders… https://t.co/bj5EzSu4rb
— Mohandas Pai (@TVMohandasPai) February 17, 2026
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm