ಬ್ರೇಕಿಂಗ್ ನ್ಯೂಸ್
17-02-26 09:12 pm HK Staffer ಕರ್ನಾಟಕ
ಬೆಂಗಳೂರು, ಫೆ.17: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಉದ್ಯಮಿ ಮೋಹನದಾಸ್ ಪೈ ತಿರುಗೇಟು ಕೊಟ್ಟಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋಹನದಾಸ್ ಪೈ, ಇದೊಂದು ದೊಡ್ಡ ಸುಳ್ಳು ಮತ್ತು ಕೆಟ್ಟ ಜೋಕ್ ಎಂದು ಟೀಕಿಸಿದ್ದಾರೆ. ಬೆಂಗಳೂರು ಹೊರತುಪಡಿಸಿದ್ರೆ ಎರಡನೇ ದೊಡ್ಡ ಆದಾಯದ ಮೂಲ ದಕ್ಷಿಣ ಕನ್ನಡ. 30,000 ಹೆಚ್ಚಿನ ವಿದ್ಯಾರ್ಥಿಗಳು ಬೇರೆ ರಾಜ್ಯ, ನಗರದಿಂದ ವೈದ್ಯಕೀಯ, ಎಂಜಿನಿಯರಿಂಗ್ ಕಲಿಯಲು ಇಲ್ಲಿಗೆ ಬರುತ್ತಾರೆ. ನೀವು ಹೇಳಿದ್ದೇ ಸರಿಯಾಗಿದ್ರೆ ಯಾಕೆ ಹೆತ್ತವರು ಇಲ್ಲಿಗೆ ವಿದ್ಯಾಭ್ಯಾಸಕ್ಕೆ ಕಳಿಸುತ್ತಿದ್ರು ಎಂದು ಖರ್ಗೆಗೆ ಉದ್ಯಮಿ ಪೈ ಪ್ರಶ್ನಿಸಿದ್ದಾರೆ.


ಸಚಿವರಾಗಿ ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನೀವು ನಮ್ಮನ್ನು ಅತ್ಯಂತ ತುಚ್ಛವಾಗಿ ನೋಡಿದ್ರಿ ಅಂತಾ ಕರಾವಳಿ ಮೂಲದ ಉದ್ಯಮಿ ಪೈ ಕಿಡಿಕಾರಿದ್ದಾರೆ.
ಸಮಸ್ಯೆಗಳ ಬಗ್ಗೆ ಕುರುಡಾಗಿದ್ರೆ ಹೀಗೆಯೇ ಆಗುತ್ತೆ. ರಾಜ್ಯದ 40% ಜಿಡಿಪಿಯನ್ನು ಬೆಂಗಳೂರು ಕೊಡುತ್ತೆ. ಎರಡನೇ ಸ್ಥಾನದಲ್ಲಿರುವ ದಕ್ಷಿಣ ಕನ್ನಡ 5.4% ಅನ್ನು ಕೊಡುಗೆ ಕೊಡುತ್ತೆ. ಇದರಲ್ಲಿಯೇ ವ್ಯತ್ಯಾಸ ತಿಳಿಯೋದಿಲ್ವೇ? ನಾನು ಹೇಳೋದು ಸುಳ್ಳಾಗಿದ್ರೆ ಅಲ್ಲಿನ ಸ್ಥಳೀಯ ಕಾಮರ್ಸ್ ವಿಭಾಗ ಈ ಬಗ್ಗೆ ಚರ್ಚೆ ಯಾಕೆ ಮಾಡುತ್ತೆ? ನಮ್ಮ ಸರ್ಕಾರ ಕರಾವಳಿ ಅಭಿವೃದ್ಧಿಯ ಬಗ್ಗೆ ಜವಾಬ್ದಾರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
Minister @PriyankKharge why are you abusing South Canara and people of South Canara? Nobody is turning any blind eye. The problem was about the jihadi group from the neighboring district who came and created trouble and which INC was soft on. They are now banned. Local leaders… https://t.co/bj5EzSu4rb
— Mohandas Pai (@TVMohandasPai) February 17, 2026
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm