ಬ್ರೇಕಿಂಗ್ ನ್ಯೂಸ್
19-02-26 03:11 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಫೆ.19: ಜಿ. ಪರಮೇಶ್ವರ್ ಅಥವಾ ಡಿ.ಕೆ. ಶಿವಕುಮಾರ್ ಇಬ್ಬರಲ್ಲಿ ಒಬ್ಬರು ಮುಂದಿನ ಮುಖ್ಯಮಂತ್ರಿಯಾಗಬಹುದು ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ಹೇಳಿದ್ದಾರೆ.
ಆದರೆ ಸಿದ್ದರಾಮಯ್ಯ ಈಗಲೇ ಕುರ್ಚಿ ಬಿಟ್ಟು ಕೊಡುತ್ತಾರೆಯೆ ಎಂಬ ಪ್ರಶ್ನೆಗೆ ನಿರ್ಧಿಷ್ಟ ಉತ್ತರ ನೀಡಿಲ್ಲ. “ಸಂಕ್ರಾಂತಿ ನಂತರ ಬಜೆಟ್ ಮಂಡನೆ ಬಳಿಕ ಸ್ವಲ್ಪ ರಾಜಕಾರಣದಲ್ಲಿ ಬದಲಾವಣೆಯಾದರೂ, ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡಬೇಕು. ಆಗ ಮಾತ್ರ ಅಧಿಕಾರ ಬದಲಾವಣೆ ಆಗುತ್ತದೆ. ಹಾಗಂತ, ಕರ್ನಾಟಕದ ರಾಜಕಾರಣಕ್ಕೆ ಯಾವುದೇ ಆಪತ್ತಿಲ್ಲ ಎಂದು ಶ್ರೀಗಳು ಹೇಳಿದ್ದಾರೆ.
ಕಾಶಿ ಜೊತೆ ಪ್ರಯಾಗ್ರಾಜ್ಗೆ ಭೇಟಿ ನೀಡಿದ್ದಾಗಿ ಹೇಳಿರುವ ಶ್ರೀಗಳು ವಿಶ್ವದಲ್ಲಿ ಯುದ್ಧದ ಭೀತಿ ಮುಂದುವರಿಯಲಿದೆ. ಜಗತ್ತಿಗೆ ಒಂದಲ್ಲೊಂದು ಸಮಸ್ಯೆ ಎದುರಾಗಲಿದೆ. ಆದರೆ ಕರ್ನಾಟಕ ಸುರಕ್ಷಿತವಾಗಲಿದೆ ಎಂಬ ಅಭಯ ನೀಡಿದ್ದಾರೆ.
ಸಿದ್ದರಾಮಯ್ಯ ಅಧಿಕಾರವನ್ನು ಬಿಟ್ಟು ಕೊಟ್ಟರೆ ಮಾತ್ರ ಡಿಕೆಶಿ ಸಿಎಂ ಆಗಲಿದ್ದಾರೆ, ಆದರೆ ಅಧಿಕಾರ ಬಿಟ್ಟು ಕೊಡುವುದು ಸುಲಭ ಕಾರ್ಯವಲ್ಲವೆಂದು ಹಿಂದಿನ ಭವಿಷ್ಯ ಸೂಚನೆಗಳಲ್ಲಿ ಕೋಡಿಮಠದ ಪೀಠಾಧ್ಯಕ್ಷರು ಸೂಚಿಸಿದ್ದರು.
20 ತಿಂಗಳು ರಾಜಕಾರಣದ ಕಿಚ್ಚು ನಂತರ, ಡಿಕೆಶಿ ಬೆಂಬಲಿಗರು ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡುವಂತೆ ಆಗ್ರಹಿಸುತ್ತಿದ್ದಾರೆ. ಕಳೆದ ವರ್ಷದ ನವರಾತ್ರಿಯಲ್ಲಿ ಡಿಕೆಶಿ ಇಶಾ ಫೌಂಡೇಶನ್ ವೇದಿಕೆಯಲ್ಲಿ ಪ್ರಮುಖ ವ್ಯಕ್ತಿಗಳ ಜೊತೆ ಹಾಜರಾಗಿದ್ದರು, ಇದರಿಂದಲೇ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂಬ ನಿರೀಕ್ಷೆ ಮೂಡಿತ್ತು. ಆದರೆ, ದೊಡ್ಡ ಬದಲಾವಣೆ ಆಗದೇ ಇದ್ದರೂ, ಡಿ.ಕೆ. ಶಿವಕುಮಾರ್ ಕುರ್ಚಿಗಾಗಿ ಹಠದಿಂದ ಯತ್ನಿಸುತ್ತಿದ್ದಾರೆ ಎನ್ನುವ ಸೂಚನೆ ಇಂದು ಪ್ರಸ್ತುತ ರಾಜಕೀಯ ವರ್ತಮಾನವನ್ನು ಪ್ರತಿಬಿಂಬಿಸುತ್ತದೆ.
11-03-26 06:14 pm
HK News Staffer
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 06:26 pm
HK News Staffer
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am