ಬ್ರೇಕಿಂಗ್ ನ್ಯೂಸ್
19-02-26 03:11 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಫೆ.19: ಜಿ. ಪರಮೇಶ್ವರ್ ಅಥವಾ ಡಿ.ಕೆ. ಶಿವಕುಮಾರ್ ಇಬ್ಬರಲ್ಲಿ ಒಬ್ಬರು ಮುಂದಿನ ಮುಖ್ಯಮಂತ್ರಿಯಾಗಬಹುದು ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ಹೇಳಿದ್ದಾರೆ.
ಆದರೆ ಸಿದ್ದರಾಮಯ್ಯ ಈಗಲೇ ಕುರ್ಚಿ ಬಿಟ್ಟು ಕೊಡುತ್ತಾರೆಯೆ ಎಂಬ ಪ್ರಶ್ನೆಗೆ ನಿರ್ಧಿಷ್ಟ ಉತ್ತರ ನೀಡಿಲ್ಲ. “ಸಂಕ್ರಾಂತಿ ನಂತರ ಬಜೆಟ್ ಮಂಡನೆ ಬಳಿಕ ಸ್ವಲ್ಪ ರಾಜಕಾರಣದಲ್ಲಿ ಬದಲಾವಣೆಯಾದರೂ, ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡಬೇಕು. ಆಗ ಮಾತ್ರ ಅಧಿಕಾರ ಬದಲಾವಣೆ ಆಗುತ್ತದೆ. ಹಾಗಂತ, ಕರ್ನಾಟಕದ ರಾಜಕಾರಣಕ್ಕೆ ಯಾವುದೇ ಆಪತ್ತಿಲ್ಲ ಎಂದು ಶ್ರೀಗಳು ಹೇಳಿದ್ದಾರೆ.
ಕಾಶಿ ಜೊತೆ ಪ್ರಯಾಗ್ರಾಜ್ಗೆ ಭೇಟಿ ನೀಡಿದ್ದಾಗಿ ಹೇಳಿರುವ ಶ್ರೀಗಳು ವಿಶ್ವದಲ್ಲಿ ಯುದ್ಧದ ಭೀತಿ ಮುಂದುವರಿಯಲಿದೆ. ಜಗತ್ತಿಗೆ ಒಂದಲ್ಲೊಂದು ಸಮಸ್ಯೆ ಎದುರಾಗಲಿದೆ. ಆದರೆ ಕರ್ನಾಟಕ ಸುರಕ್ಷಿತವಾಗಲಿದೆ ಎಂಬ ಅಭಯ ನೀಡಿದ್ದಾರೆ.
ಸಿದ್ದರಾಮಯ್ಯ ಅಧಿಕಾರವನ್ನು ಬಿಟ್ಟು ಕೊಟ್ಟರೆ ಮಾತ್ರ ಡಿಕೆಶಿ ಸಿಎಂ ಆಗಲಿದ್ದಾರೆ, ಆದರೆ ಅಧಿಕಾರ ಬಿಟ್ಟು ಕೊಡುವುದು ಸುಲಭ ಕಾರ್ಯವಲ್ಲವೆಂದು ಹಿಂದಿನ ಭವಿಷ್ಯ ಸೂಚನೆಗಳಲ್ಲಿ ಕೋಡಿಮಠದ ಪೀಠಾಧ್ಯಕ್ಷರು ಸೂಚಿಸಿದ್ದರು.
20 ತಿಂಗಳು ರಾಜಕಾರಣದ ಕಿಚ್ಚು ನಂತರ, ಡಿಕೆಶಿ ಬೆಂಬಲಿಗರು ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡುವಂತೆ ಆಗ್ರಹಿಸುತ್ತಿದ್ದಾರೆ. ಕಳೆದ ವರ್ಷದ ನವರಾತ್ರಿಯಲ್ಲಿ ಡಿಕೆಶಿ ಇಶಾ ಫೌಂಡೇಶನ್ ವೇದಿಕೆಯಲ್ಲಿ ಪ್ರಮುಖ ವ್ಯಕ್ತಿಗಳ ಜೊತೆ ಹಾಜರಾಗಿದ್ದರು, ಇದರಿಂದಲೇ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂಬ ನಿರೀಕ್ಷೆ ಮೂಡಿತ್ತು. ಆದರೆ, ದೊಡ್ಡ ಬದಲಾವಣೆ ಆಗದೇ ಇದ್ದರೂ, ಡಿ.ಕೆ. ಶಿವಕುಮಾರ್ ಕುರ್ಚಿಗಾಗಿ ಹಠದಿಂದ ಯತ್ನಿಸುತ್ತಿದ್ದಾರೆ ಎನ್ನುವ ಸೂಚನೆ ಇಂದು ಪ್ರಸ್ತುತ ರಾಜಕೀಯ ವರ್ತಮಾನವನ್ನು ಪ್ರತಿಬಿಂಬಿಸುತ್ತದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm