ಬ್ರೇಕಿಂಗ್ ನ್ಯೂಸ್
19-02-26 03:11 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಫೆ.19: ಜಿ. ಪರಮೇಶ್ವರ್ ಅಥವಾ ಡಿ.ಕೆ. ಶಿವಕುಮಾರ್ ಇಬ್ಬರಲ್ಲಿ ಒಬ್ಬರು ಮುಂದಿನ ಮುಖ್ಯಮಂತ್ರಿಯಾಗಬಹುದು ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ಹೇಳಿದ್ದಾರೆ.
ಆದರೆ ಸಿದ್ದರಾಮಯ್ಯ ಈಗಲೇ ಕುರ್ಚಿ ಬಿಟ್ಟು ಕೊಡುತ್ತಾರೆಯೆ ಎಂಬ ಪ್ರಶ್ನೆಗೆ ನಿರ್ಧಿಷ್ಟ ಉತ್ತರ ನೀಡಿಲ್ಲ. “ಸಂಕ್ರಾಂತಿ ನಂತರ ಬಜೆಟ್ ಮಂಡನೆ ಬಳಿಕ ಸ್ವಲ್ಪ ರಾಜಕಾರಣದಲ್ಲಿ ಬದಲಾವಣೆಯಾದರೂ, ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡಬೇಕು. ಆಗ ಮಾತ್ರ ಅಧಿಕಾರ ಬದಲಾವಣೆ ಆಗುತ್ತದೆ. ಹಾಗಂತ, ಕರ್ನಾಟಕದ ರಾಜಕಾರಣಕ್ಕೆ ಯಾವುದೇ ಆಪತ್ತಿಲ್ಲ ಎಂದು ಶ್ರೀಗಳು ಹೇಳಿದ್ದಾರೆ.
ಕಾಶಿ ಜೊತೆ ಪ್ರಯಾಗ್ರಾಜ್ಗೆ ಭೇಟಿ ನೀಡಿದ್ದಾಗಿ ಹೇಳಿರುವ ಶ್ರೀಗಳು ವಿಶ್ವದಲ್ಲಿ ಯುದ್ಧದ ಭೀತಿ ಮುಂದುವರಿಯಲಿದೆ. ಜಗತ್ತಿಗೆ ಒಂದಲ್ಲೊಂದು ಸಮಸ್ಯೆ ಎದುರಾಗಲಿದೆ. ಆದರೆ ಕರ್ನಾಟಕ ಸುರಕ್ಷಿತವಾಗಲಿದೆ ಎಂಬ ಅಭಯ ನೀಡಿದ್ದಾರೆ.
ಸಿದ್ದರಾಮಯ್ಯ ಅಧಿಕಾರವನ್ನು ಬಿಟ್ಟು ಕೊಟ್ಟರೆ ಮಾತ್ರ ಡಿಕೆಶಿ ಸಿಎಂ ಆಗಲಿದ್ದಾರೆ, ಆದರೆ ಅಧಿಕಾರ ಬಿಟ್ಟು ಕೊಡುವುದು ಸುಲಭ ಕಾರ್ಯವಲ್ಲವೆಂದು ಹಿಂದಿನ ಭವಿಷ್ಯ ಸೂಚನೆಗಳಲ್ಲಿ ಕೋಡಿಮಠದ ಪೀಠಾಧ್ಯಕ್ಷರು ಸೂಚಿಸಿದ್ದರು.
20 ತಿಂಗಳು ರಾಜಕಾರಣದ ಕಿಚ್ಚು ನಂತರ, ಡಿಕೆಶಿ ಬೆಂಬಲಿಗರು ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡುವಂತೆ ಆಗ್ರಹಿಸುತ್ತಿದ್ದಾರೆ. ಕಳೆದ ವರ್ಷದ ನವರಾತ್ರಿಯಲ್ಲಿ ಡಿಕೆಶಿ ಇಶಾ ಫೌಂಡೇಶನ್ ವೇದಿಕೆಯಲ್ಲಿ ಪ್ರಮುಖ ವ್ಯಕ್ತಿಗಳ ಜೊತೆ ಹಾಜರಾಗಿದ್ದರು, ಇದರಿಂದಲೇ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂಬ ನಿರೀಕ್ಷೆ ಮೂಡಿತ್ತು. ಆದರೆ, ದೊಡ್ಡ ಬದಲಾವಣೆ ಆಗದೇ ಇದ್ದರೂ, ಡಿ.ಕೆ. ಶಿವಕುಮಾರ್ ಕುರ್ಚಿಗಾಗಿ ಹಠದಿಂದ ಯತ್ನಿಸುತ್ತಿದ್ದಾರೆ ಎನ್ನುವ ಸೂಚನೆ ಇಂದು ಪ್ರಸ್ತುತ ರಾಜಕೀಯ ವರ್ತಮಾನವನ್ನು ಪ್ರತಿಬಿಂಬಿಸುತ್ತದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm