ಬ್ರೇಕಿಂಗ್ ನ್ಯೂಸ್
19-02-26 03:11 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಫೆ.19: ಜಿ. ಪರಮೇಶ್ವರ್ ಅಥವಾ ಡಿ.ಕೆ. ಶಿವಕುಮಾರ್ ಇಬ್ಬರಲ್ಲಿ ಒಬ್ಬರು ಮುಂದಿನ ಮುಖ್ಯಮಂತ್ರಿಯಾಗಬಹುದು ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ಹೇಳಿದ್ದಾರೆ.
ಆದರೆ ಸಿದ್ದರಾಮಯ್ಯ ಈಗಲೇ ಕುರ್ಚಿ ಬಿಟ್ಟು ಕೊಡುತ್ತಾರೆಯೆ ಎಂಬ ಪ್ರಶ್ನೆಗೆ ನಿರ್ಧಿಷ್ಟ ಉತ್ತರ ನೀಡಿಲ್ಲ. “ಸಂಕ್ರಾಂತಿ ನಂತರ ಬಜೆಟ್ ಮಂಡನೆ ಬಳಿಕ ಸ್ವಲ್ಪ ರಾಜಕಾರಣದಲ್ಲಿ ಬದಲಾವಣೆಯಾದರೂ, ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡಬೇಕು. ಆಗ ಮಾತ್ರ ಅಧಿಕಾರ ಬದಲಾವಣೆ ಆಗುತ್ತದೆ. ಹಾಗಂತ, ಕರ್ನಾಟಕದ ರಾಜಕಾರಣಕ್ಕೆ ಯಾವುದೇ ಆಪತ್ತಿಲ್ಲ ಎಂದು ಶ್ರೀಗಳು ಹೇಳಿದ್ದಾರೆ.
ಕಾಶಿ ಜೊತೆ ಪ್ರಯಾಗ್ರಾಜ್ಗೆ ಭೇಟಿ ನೀಡಿದ್ದಾಗಿ ಹೇಳಿರುವ ಶ್ರೀಗಳು ವಿಶ್ವದಲ್ಲಿ ಯುದ್ಧದ ಭೀತಿ ಮುಂದುವರಿಯಲಿದೆ. ಜಗತ್ತಿಗೆ ಒಂದಲ್ಲೊಂದು ಸಮಸ್ಯೆ ಎದುರಾಗಲಿದೆ. ಆದರೆ ಕರ್ನಾಟಕ ಸುರಕ್ಷಿತವಾಗಲಿದೆ ಎಂಬ ಅಭಯ ನೀಡಿದ್ದಾರೆ.
ಸಿದ್ದರಾಮಯ್ಯ ಅಧಿಕಾರವನ್ನು ಬಿಟ್ಟು ಕೊಟ್ಟರೆ ಮಾತ್ರ ಡಿಕೆಶಿ ಸಿಎಂ ಆಗಲಿದ್ದಾರೆ, ಆದರೆ ಅಧಿಕಾರ ಬಿಟ್ಟು ಕೊಡುವುದು ಸುಲಭ ಕಾರ್ಯವಲ್ಲವೆಂದು ಹಿಂದಿನ ಭವಿಷ್ಯ ಸೂಚನೆಗಳಲ್ಲಿ ಕೋಡಿಮಠದ ಪೀಠಾಧ್ಯಕ್ಷರು ಸೂಚಿಸಿದ್ದರು.
20 ತಿಂಗಳು ರಾಜಕಾರಣದ ಕಿಚ್ಚು ನಂತರ, ಡಿಕೆಶಿ ಬೆಂಬಲಿಗರು ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡುವಂತೆ ಆಗ್ರಹಿಸುತ್ತಿದ್ದಾರೆ. ಕಳೆದ ವರ್ಷದ ನವರಾತ್ರಿಯಲ್ಲಿ ಡಿಕೆಶಿ ಇಶಾ ಫೌಂಡೇಶನ್ ವೇದಿಕೆಯಲ್ಲಿ ಪ್ರಮುಖ ವ್ಯಕ್ತಿಗಳ ಜೊತೆ ಹಾಜರಾಗಿದ್ದರು, ಇದರಿಂದಲೇ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂಬ ನಿರೀಕ್ಷೆ ಮೂಡಿತ್ತು. ಆದರೆ, ದೊಡ್ಡ ಬದಲಾವಣೆ ಆಗದೇ ಇದ್ದರೂ, ಡಿ.ಕೆ. ಶಿವಕುಮಾರ್ ಕುರ್ಚಿಗಾಗಿ ಹಠದಿಂದ ಯತ್ನಿಸುತ್ತಿದ್ದಾರೆ ಎನ್ನುವ ಸೂಚನೆ ಇಂದು ಪ್ರಸ್ತುತ ರಾಜಕೀಯ ವರ್ತಮಾನವನ್ನು ಪ್ರತಿಬಿಂಬಿಸುತ್ತದೆ.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 09:07 pm
HK News Staffer
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm