ಬ್ರೇಕಿಂಗ್ ನ್ಯೂಸ್
11-08-20 10:25 am Headline Karnataka News Network ಕರ್ನಾಟಕ
ಶಿವಮೊಗ್ಗ, ಆಗಸ್ಟ್ 11: ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ನಟ ವಿಜಯ್ ರಾಘವೇಂದ್ರ ಅವರು ಕಾರಿಗೆ ಇಂಧನ ತುಂಬಿಸಲು ಹೋದಾಗ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿರುವ ಘಟನೆ ಮಂಗಳವಾರ ಶಿವಮೊಗ್ಗದಲ್ಲಿ ನಡೆದಿದೆ. ನಟ ವಿಜಯ್ ರಾಘವೇಂದ್ರ ಅವರು ಜೋಗ ನೋಡಿಕೊಂಡು ವಾಪಸ್ ಬೆಂಗಳೂರಿಗೆ ಹೋಗುವಾಗ ಈ ಅವಾಂತರ ನಡೆದಿದೆ.
ನೆಚ್ಚಿನ ನಟನನ್ನು ನೋಡಿದ ಖುಷಿಯಲ್ಲಿ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿದ್ದಾರೆ ಎನ್ನಲಾಗಿದೆ. ನಂತರ ಎಚ್ಚೆತ್ತ ಬಂಕ್ ಸಿಬ್ಬಂದಿ ಹಾಗೂ ಮಾಲೀಕರು ವಿಜಯ್ ರಾಘವೇಂದ್ರ ಬಳಿ ಕ್ಷಮೆ ಯಾಚಿಸಿದರು.ಕಾರನ್ನು ಲಾರಿಯಲ್ಲಿ ಹಾಕಿ ಸರ್ವೀಸ್ ಗೆ ಕಳುಹಿಸಲಾಗಿದೆ. ವಿಜಯ್ ರಾಘವೇಂದ್ರ ಹಾಗೂ ಕುಟುಂಬದವರು ಬೇರೆ ಕಾರಿನಲ್ಲಿ ಪ್ರಯಾಣ ಮುಂದುವರಿಸಿದರು.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm