ಬ್ರೇಕಿಂಗ್ ನ್ಯೂಸ್
11-08-20 10:25 am Headline Karnataka News Network ಕರ್ನಾಟಕ
ಶಿವಮೊಗ್ಗ, ಆಗಸ್ಟ್ 11: ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ನಟ ವಿಜಯ್ ರಾಘವೇಂದ್ರ ಅವರು ಕಾರಿಗೆ ಇಂಧನ ತುಂಬಿಸಲು ಹೋದಾಗ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿರುವ ಘಟನೆ ಮಂಗಳವಾರ ಶಿವಮೊಗ್ಗದಲ್ಲಿ ನಡೆದಿದೆ. ನಟ ವಿಜಯ್ ರಾಘವೇಂದ್ರ ಅವರು ಜೋಗ ನೋಡಿಕೊಂಡು ವಾಪಸ್ ಬೆಂಗಳೂರಿಗೆ ಹೋಗುವಾಗ ಈ ಅವಾಂತರ ನಡೆದಿದೆ.
ನೆಚ್ಚಿನ ನಟನನ್ನು ನೋಡಿದ ಖುಷಿಯಲ್ಲಿ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿದ್ದಾರೆ ಎನ್ನಲಾಗಿದೆ. ನಂತರ ಎಚ್ಚೆತ್ತ ಬಂಕ್ ಸಿಬ್ಬಂದಿ ಹಾಗೂ ಮಾಲೀಕರು ವಿಜಯ್ ರಾಘವೇಂದ್ರ ಬಳಿ ಕ್ಷಮೆ ಯಾಚಿಸಿದರು.ಕಾರನ್ನು ಲಾರಿಯಲ್ಲಿ ಹಾಕಿ ಸರ್ವೀಸ್ ಗೆ ಕಳುಹಿಸಲಾಗಿದೆ. ವಿಜಯ್ ರಾಘವೇಂದ್ರ ಹಾಗೂ ಕುಟುಂಬದವರು ಬೇರೆ ಕಾರಿನಲ್ಲಿ ಪ್ರಯಾಣ ಮುಂದುವರಿಸಿದರು.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm