ಬ್ರೇಕಿಂಗ್ ನ್ಯೂಸ್
11-08-20 10:25 am Headline Karnataka News Network ಕರ್ನಾಟಕ
ಶಿವಮೊಗ್ಗ, ಆಗಸ್ಟ್ 11: ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ನಟ ವಿಜಯ್ ರಾಘವೇಂದ್ರ ಅವರು ಕಾರಿಗೆ ಇಂಧನ ತುಂಬಿಸಲು ಹೋದಾಗ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿರುವ ಘಟನೆ ಮಂಗಳವಾರ ಶಿವಮೊಗ್ಗದಲ್ಲಿ ನಡೆದಿದೆ. ನಟ ವಿಜಯ್ ರಾಘವೇಂದ್ರ ಅವರು ಜೋಗ ನೋಡಿಕೊಂಡು ವಾಪಸ್ ಬೆಂಗಳೂರಿಗೆ ಹೋಗುವಾಗ ಈ ಅವಾಂತರ ನಡೆದಿದೆ.
ನೆಚ್ಚಿನ ನಟನನ್ನು ನೋಡಿದ ಖುಷಿಯಲ್ಲಿ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿದ್ದಾರೆ ಎನ್ನಲಾಗಿದೆ. ನಂತರ ಎಚ್ಚೆತ್ತ ಬಂಕ್ ಸಿಬ್ಬಂದಿ ಹಾಗೂ ಮಾಲೀಕರು ವಿಜಯ್ ರಾಘವೇಂದ್ರ ಬಳಿ ಕ್ಷಮೆ ಯಾಚಿಸಿದರು.ಕಾರನ್ನು ಲಾರಿಯಲ್ಲಿ ಹಾಕಿ ಸರ್ವೀಸ್ ಗೆ ಕಳುಹಿಸಲಾಗಿದೆ. ವಿಜಯ್ ರಾಘವೇಂದ್ರ ಹಾಗೂ ಕುಟುಂಬದವರು ಬೇರೆ ಕಾರಿನಲ್ಲಿ ಪ್ರಯಾಣ ಮುಂದುವರಿಸಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm