ಬ್ರೇಕಿಂಗ್ ನ್ಯೂಸ್
11-08-20 10:25 am Headline Karnataka News Network ಕರ್ನಾಟಕ
ಶಿವಮೊಗ್ಗ, ಆಗಸ್ಟ್ 11: ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ನಟ ವಿಜಯ್ ರಾಘವೇಂದ್ರ ಅವರು ಕಾರಿಗೆ ಇಂಧನ ತುಂಬಿಸಲು ಹೋದಾಗ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿರುವ ಘಟನೆ ಮಂಗಳವಾರ ಶಿವಮೊಗ್ಗದಲ್ಲಿ ನಡೆದಿದೆ. ನಟ ವಿಜಯ್ ರಾಘವೇಂದ್ರ ಅವರು ಜೋಗ ನೋಡಿಕೊಂಡು ವಾಪಸ್ ಬೆಂಗಳೂರಿಗೆ ಹೋಗುವಾಗ ಈ ಅವಾಂತರ ನಡೆದಿದೆ.
ನೆಚ್ಚಿನ ನಟನನ್ನು ನೋಡಿದ ಖುಷಿಯಲ್ಲಿ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿದ್ದಾರೆ ಎನ್ನಲಾಗಿದೆ. ನಂತರ ಎಚ್ಚೆತ್ತ ಬಂಕ್ ಸಿಬ್ಬಂದಿ ಹಾಗೂ ಮಾಲೀಕರು ವಿಜಯ್ ರಾಘವೇಂದ್ರ ಬಳಿ ಕ್ಷಮೆ ಯಾಚಿಸಿದರು.ಕಾರನ್ನು ಲಾರಿಯಲ್ಲಿ ಹಾಕಿ ಸರ್ವೀಸ್ ಗೆ ಕಳುಹಿಸಲಾಗಿದೆ. ವಿಜಯ್ ರಾಘವೇಂದ್ರ ಹಾಗೂ ಕುಟುಂಬದವರು ಬೇರೆ ಕಾರಿನಲ್ಲಿ ಪ್ರಯಾಣ ಮುಂದುವರಿಸಿದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am