ಬ್ರೇಕಿಂಗ್ ನ್ಯೂಸ್
01-01-21 06:29 pm Bangalore Correspondent ಕರ್ನಾಟಕ
ಬೆಂಗಳೂರು, ಜ.1: ಬ್ರಿಟನ್ ದೇಶದಿಂದ ರಾಜ್ಯಕ್ಕೆ ಆಗಮಿಸಿದ್ದ ಮತ್ತೆ ಮೂವರಲ್ಲಿ ರೂಪಾಂತರಿ ವೈರಸ್ ಕಾಣಿಸಿಕೊಂಡಿದೆ.
ಬೆಂಗಳೂರಿನ ವಸಂತ ನಗರದ ಇಬ್ಬರು ಮತ್ತು ಜೆಪಿ ನಗರದ ಒಬ್ಬರಲ್ಲಿ ವೈರಸ್ ದೃಢಪಟ್ಟಿದೆ. ವಾರದ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ ಅವರನ್ನು ಪರೀಕ್ಷೆಗೊಳಪಡಿಸಿದಾಗ ಕೊರೊನಾ ಇರುವುದು ಕಂಡುಬಂದಿತ್ತು. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಮುಂದುವರಿಸಲಾಗಿತ್ತು. ಆಬಳಿಕ ಸ್ವಾಬ್ ಮಾದರಿಯನ್ನು ನಿಮ್ಹಾನ್ಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಅವರಿಗೂ ರೂಪಾಂತರಿ ವೈರಸ್ ಇರುವುದು ದೃಢಪಟ್ಟ ಕಾರಣ ಪ್ರಾಥಮಿಕ ಸಂಪರ್ಕಿತರನ್ನು ಬಿಬಿಎಂಪಿ ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ.

ಈಗಾಗ್ಲೇ ಬೆಂಗಳೂರಿನಲ್ಲಿ ಏಳು ಮಂದಿಗೆ ರೂಪಾಂತರಿ ವೈರಸ್ ಕಾಣಿಸಿಕೊಂಡಿತ್ತು. ಇಂದು ಮತ್ತೆ ಮೂವರಲ್ಲಿ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ಮಾದರಿಯ ವೈರಸ್ ಕಾಣಿಸಿಕೊಂಡವರ ಸಂಖ್ಯೆ ಹತ್ತಕ್ಕೇರಿದೆ. ಕಳೆದ ಮಂಗಳವಾರ ಬ್ರಿಟನ್ನಿಂದ ಆಗಮಿಸಿದ ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರಲ್ಲಿ ಸೋಂಕು ಕಾಣಿಸಿತ್ತು. ಆನಂತರ ಬ್ರಿಟನ್ನಿಂದ ಆಗಮಿಸಿದವರು ಮತ್ತು ಅವರ ಪ್ರಾಥಮಿಕ ಸಂಪರ್ಕಿತರನ್ನೆಲ್ಲ ಕ್ವಾರಂಟೈನ್ ಇರಲು ಸೂಚಿಸಲಾಗಿದೆ.
Three more persons in Bengaluru have tested positive for the new strain of SARS-CoV-2.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm