ಬ್ರೇಕಿಂಗ್ ನ್ಯೂಸ್
19-02-26 09:29 pm mangalore ಕರ್ನಾಟಕ
ಬೆಂಗಳೂರು, ಫೆ.19 ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ಮಾರ್ಚ್ 2ರ ಗಡುವು ನೀಡಿದ ಹಿನ್ನೆಲೆಯಲ್ಲಿ ನೌಕರರ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆಯಲು ನಿರ್ಧರಿಸಿತು.
38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಬಾಕಿ ವೇತನ ನೀಡುವುದಾಗಿ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ವೇತನ ಪರಿಷ್ಕರಣೆಗೂ ಸಹ ಸರ್ಕಾರ ಒಪ್ಪಿಕೊಂಡಿದೆ. ಆದರೂ ಸಾರಿಗೆ ನೌಕರರಿಗೆ ತೃಪ್ತಿ ತಂದಿಲ್ಲ. 38 ತಿಂಗಳ ಹಿಂಬಾಕಿ ಹಣ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಕೆಎಸ್ಆರ್ಟಿಸಿ ಎಂಡಿ, ನೌಕರರ ಜತೆ ಚರ್ಚಿಸಿದರು. ಬಳಿಕ ಅಂತಿಮವಾಗಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.
ಸರ್ಕಾರಕ್ಕೆ ಮಾರ್ಚ್ 2ರ ಗಡುವು ನೀಡಿದ್ದು, ಮಾರ್ಚ್ 2ರೊಳಗಾಗಿ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೇ ಅರಸ್ ತಿಳಿಸಿದ್ದಾರೆ. ಆದ್ರೆ, ಇದಕ್ಕೆ ಸಾರಿಗೆ ನೌಕರರು ಆಕ್ಷೇಪ ವ್ಯಕ್ತಪಡಿಸಿದ್ದು, ಮುಷ್ಕರ ಮುಂದುವರಿಸುವಂತೆ ಆಗ್ರಹಿಸಿದ್ದಾರೆ. 38 ತಿಂಗಳ ಹಿಂದಿನ ಬಾಕಿ ಪೂರ್ತಿ ನೀಡಲೇಬೇಕು. ಅಲ್ಲದೆ, ವೇತನ ಪರಿಷ್ಕರಿಸಬೇಕು. ನಿರ್ಧಾರ ಕೈಗೊಳ್ಳಲು ಹತ್ತು ದಿನ ಸಮಯ ನೀಡಿದ್ದು, ಅಷ್ಟರಲ್ಲಿ ಆಗದೇ ಇದ್ದರೆ ಮಾರ್ಚ್ 02ರಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm