ಬ್ರೇಕಿಂಗ್ ನ್ಯೂಸ್
19-02-26 09:29 pm mangalore ಕರ್ನಾಟಕ
ಬೆಂಗಳೂರು, ಫೆ.19 ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ಮಾರ್ಚ್ 2ರ ಗಡುವು ನೀಡಿದ ಹಿನ್ನೆಲೆಯಲ್ಲಿ ನೌಕರರ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆಯಲು ನಿರ್ಧರಿಸಿತು.
38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಬಾಕಿ ವೇತನ ನೀಡುವುದಾಗಿ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ವೇತನ ಪರಿಷ್ಕರಣೆಗೂ ಸಹ ಸರ್ಕಾರ ಒಪ್ಪಿಕೊಂಡಿದೆ. ಆದರೂ ಸಾರಿಗೆ ನೌಕರರಿಗೆ ತೃಪ್ತಿ ತಂದಿಲ್ಲ. 38 ತಿಂಗಳ ಹಿಂಬಾಕಿ ಹಣ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಕೆಎಸ್ಆರ್ಟಿಸಿ ಎಂಡಿ, ನೌಕರರ ಜತೆ ಚರ್ಚಿಸಿದರು. ಬಳಿಕ ಅಂತಿಮವಾಗಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.
ಸರ್ಕಾರಕ್ಕೆ ಮಾರ್ಚ್ 2ರ ಗಡುವು ನೀಡಿದ್ದು, ಮಾರ್ಚ್ 2ರೊಳಗಾಗಿ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೇ ಅರಸ್ ತಿಳಿಸಿದ್ದಾರೆ. ಆದ್ರೆ, ಇದಕ್ಕೆ ಸಾರಿಗೆ ನೌಕರರು ಆಕ್ಷೇಪ ವ್ಯಕ್ತಪಡಿಸಿದ್ದು, ಮುಷ್ಕರ ಮುಂದುವರಿಸುವಂತೆ ಆಗ್ರಹಿಸಿದ್ದಾರೆ. 38 ತಿಂಗಳ ಹಿಂದಿನ ಬಾಕಿ ಪೂರ್ತಿ ನೀಡಲೇಬೇಕು. ಅಲ್ಲದೆ, ವೇತನ ಪರಿಷ್ಕರಿಸಬೇಕು. ನಿರ್ಧಾರ ಕೈಗೊಳ್ಳಲು ಹತ್ತು ದಿನ ಸಮಯ ನೀಡಿದ್ದು, ಅಷ್ಟರಲ್ಲಿ ಆಗದೇ ಇದ್ದರೆ ಮಾರ್ಚ್ 02ರಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am