ಬ್ರೇಕಿಂಗ್ ನ್ಯೂಸ್
25-02-26 01:48 pm Supritha Jain | ಸುಪ್ರೀತಾ ಜೈನ್ ಕರ್ನಾಟಕ
ತಿರುವನಂತಪುರಂ, ಫೆ. 24: ಕೇರಳ ಮೂಲದವರಿಗೆ ಅಧಿಕೃತ ಗುರುತಿನ ದಾಖಲೆಯಾಗಿ ‘ನೇಟಿವಿಟಿ ಕಾರ್ಡ್’ ನೀಡುವ ಮಸೂದೆಗೆ ರಾಜ್ಯ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ. ಈ ಮೂಲಕ ತನ್ನ ಮೂಲ ನಿವಾಸಿಗಳಿಗೆ ಪ್ರತ್ಯೇಕ ಫೋಟೋ ಆಧಾರಿತ ಕಾರ್ಡ್ ನೀಡಲು ಮುಂದಾದ ದೇಶದ ಮೊದಲ ರಾಜ್ಯವಾಗಿ ಕೇರಳ ಹೊರಹೊಮ್ಮಿದೆ ಎಂದು ಸರ್ಕಾರ ಹೇಳಿದೆ.
ಡಿಸೆಂಬರ್ನಲ್ಲಿ ಈ ಯೋಜನೆ ಘೋಷಿಸಲಾಗಿದ್ದು, ಇದೀಗ ಕ್ಯಾಬಿನೆಟ್ ಅನುಮೋದನೆ ಹಾಗೂ ಆದಾಯ ಇಲಾಖೆ ಆದೇಶದ ಮೂಲಕ ಅಧಿಕೃತಗೊಳಿಸಲಾಗಿದೆ. ಸರ್ಕಾರದ ಸೇವೆಗಳನ್ನು ಪಡೆಯಲು ತಮ್ಮ ಮೂಲಸ್ಥಳವನ್ನು ಮರುಮರು ಸಾಬೀತುಪಡಿಸಬೇಕಾದ ನಾಗರಿಕರ ಸಂಕಷ್ಟ ನಿವಾರಣೆಯೇ ಇದರ ಉದ್ದೇಶ ಎಂದು ತಿಳಿಸಲಾಗಿದೆ.
ನೇಟಿವಿಟಿ ಕಾರ್ಡ್ ಎಂದರೇನು?
ಅರ್ಜಿ ಪ್ರಕ್ರಿಯೆ ಮತ್ತು ಅರ್ಹತೆ
ಪ್ರಸ್ತುತ ನೇಟಿವಿಟಿ ಪ್ರಮಾಣಪತ್ರಕ್ಕೆ ಅನ್ವಯವಾಗುವ ಅರ್ಹತಾ ಮಾನದಂಡಗಳನ್ನೇ ಹೊಸ ಕಾರ್ಡ್ಗೂ ಅನ್ವಯಿಸಲಾಗುತ್ತದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ತಮ್ಮ ಅಸ್ತಿತ್ವವನ್ನು ಸಾಬೀತುಪಡಿಸಲು ಜನರು ಕಷ್ಟಪಡುವ ಪರಿಸ್ಥಿತಿಯನ್ನು ನಿವಾರಿಸಲು ಕಾನೂನು ಬೆಂಬಲ ಹೊಂದಿದ ದಾಖಲೆ ಅಗತ್ಯ,” ಎಂದು ತಿಳಿಸಿದ್ದಾರೆ.
ಶಿಕ್ಷಣ, ವಿದ್ಯಾರ್ಥಿವೇತನ, ಕಲ್ಯಾಣ ಯೋಜನೆಗಳು, ಸ್ಥಳೀಯ ಸಂಸ್ಥೆಗಳ ಸೌಲಭ್ಯಗಳು ಸೇರಿದಂತೆ ವಿವಿಧ ಉದ್ದೇಶಗಳಿಗೆ ಪುನಃಪುನಃ ನಾಟಿವಿಟಿ ಪ್ರಮಾಣಪತ್ರ ಪಡೆಯಬೇಕಾದ ತೊಂದರೆಯನ್ನು ಈ ಕಾರ್ಡ್ ಕಡಿಮೆ ಮಾಡಲಿದೆ ಎಂದು ಸರ್ಕಾರ ಹೇಳಿದೆ.
ಸರ್ಕಾರದ ಆದೇಶದಲ್ಲಿ ಪ್ರಸ್ತುತ ನೇಟಿವಿಟಿ ಪ್ರಮಾಣಪತ್ರಕ್ಕೂ ಹಾಗೂ ಹೊಸ ಕಾರ್ಡ್ಗೂ ಸ್ಪಷ್ಟ ಕಾನೂನು ಬೆಂಬಲ ಇಲ್ಲವೆಂದು ಒಪ್ಪಿಕೊಂಡಿದೆ.
ಒಟ್ಟಾರೆ, ನೇಟಿವಿಟಿ ಕಾರ್ಡ್ ಕೇರಳದ ದಾಖಲೆ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರವಾಗಿ ಪರಿಚಯವಾಗಿದ್ದರೂ, ಇದರ ಕಾನೂನುಬದ್ಧತೆ ಮತ್ತು ಕೇಂದ್ರ-ರಾಜ್ಯ ಅಧಿಕಾರಗಳ ಗಡಿ ಕುರಿತ ಚರ್ಚೆ ಮುಂದುವರಿದಿದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am